ಜೋಡುಪಾಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯ ಕಾರಣದಿಂದ ವಿವಿದೆಡೆ ಗುಡ್ಡ ಕುಸಿತ ಸಂಭವಿಸಿದೆ. ಜೋಡುಪಾಲ ಬಳಿ ಶನಿವಾರ ಸಂಜೆ ಗುಡ್ಡವೊಂದು ಕುಸಿದ ಪರಿಣಾಮ ನಿರ್ಮಾಣ ಹಂತದ ಮನೆಯೊಂದು ಜಖಂಗೊಂಡಿದೆ.ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ವೀರೇಂದ್ರ ಎಂಬವರ ಮನೆ ಇದಾಗಿದೆ.
ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಭೂವಿಜ್ಞಾನಿಗಳು ಅಧ್ಯಯನ ನಡೆಸಿದರು. ಜೋಡುಪಾಲ ಬಳಿಯ ಇನ್ನೂ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿಯಬಹುದು ಅನ್ನುವ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಜೋಡುಪಾಲ ನಿವಾಸಿಗಳಿಗೆ ಆತಂಕ ಹೆಚ್ಚಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…