ಜೋಡುಪಾಲ: ಕಳೆದ ಎರಡು ದಿನಗಳಿಂದ ಸುರಿಯುತ್ತಿದ್ದ ಮಳೆಯ ಕಾರಣದಿಂದ ವಿವಿದೆಡೆ ಗುಡ್ಡ ಕುಸಿತ ಸಂಭವಿಸಿದೆ. ಜೋಡುಪಾಲ ಬಳಿ ಶನಿವಾರ ಸಂಜೆ ಗುಡ್ಡವೊಂದು ಕುಸಿದ ಪರಿಣಾಮ ನಿರ್ಮಾಣ ಹಂತದ ಮನೆಯೊಂದು ಜಖಂಗೊಂಡಿದೆ.ಯಾವುದೇ ಪ್ರಾಣ ಹಾನಿಯಾದ ವರದಿಯಾಗಿಲ್ಲ. ವೀರೇಂದ್ರ ಎಂಬವರ ಮನೆ ಇದಾಗಿದೆ.
ಬಳಿಕ ಸ್ಥಳಕ್ಕೆ ಭೇಟಿ ನೀಡಿದ ಭೂವಿಜ್ಞಾನಿಗಳು ಅಧ್ಯಯನ ನಡೆಸಿದರು. ಜೋಡುಪಾಲ ಬಳಿಯ ಇನ್ನೂ ಕೆಲವು ಪ್ರದೇಶಗಳಲ್ಲಿ ಗುಡ್ಡ ಕುಸಿಯಬಹುದು ಅನ್ನುವ ಎಚ್ಚರಿಕೆಯನ್ನು ನೀಡಿದ್ದರು. ಇದೀಗ ಜೋಡುಪಾಲ ನಿವಾಸಿಗಳಿಗೆ ಆತಂಕ ಹೆಚ್ಚಿದೆ.
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…
ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…