ಸುಳ್ಯ: ಕರಾವಳಿಯಲ್ಲಿ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಇರುವ ಕಾರಣ ದ.ಕ.ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮೇನೇಜ್ ಮೆಂಟ್ ನಿರ್ದೇಶದಂತೆ ಸುಳ್ಯ ರೇಂಜ್ ವ್ಯಾಪ್ತಿಯ ಸಮಸ್ತ ಮದ್ರಸಗಳಿಗೆ ಶನಿವಾರ ಬೆಳಗ್ಗೆ ಹಾಗೂ ರಾತ್ರಿ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವರದಿ : ( ರಶೀದ್ ಬೆಳ್ಳಾರೆ)
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel