ಸುಳ್ಯ: ಕರಾವಳಿಯಲ್ಲಿ ಭಾರೀ ಮಳೆಯ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಇರುವ ಕಾರಣ ದ.ಕ.ಜಿಲ್ಲಾ ಜಂಇಯ್ಯತುಲ್ ಮುಅಲ್ಲಿಮೀನ್ ಹಾಗೂ ಮೇನೇಜ್ ಮೆಂಟ್ ನಿರ್ದೇಶದಂತೆ ಸುಳ್ಯ ರೇಂಜ್ ವ್ಯಾಪ್ತಿಯ ಸಮಸ್ತ ಮದ್ರಸಗಳಿಗೆ ಶನಿವಾರ ಬೆಳಗ್ಗೆ ಹಾಗೂ ರಾತ್ರಿ ರಜೆ ಘೋಷಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ವರದಿ : ( ರಶೀದ್ ಬೆಳ್ಳಾರೆ)
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…