ಪುತ್ತೂರು: ಸೋಮವಾರ ಹಾಗೂ ಮಂಗಳವಾರ ಕೂಡಾ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಪುತ್ತೂರು, ಕಡಬ, ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಕಾಲೇಜುಗಳಿಗೆ ಒಂದು ದಿನದ ರಜೆ ನೀಡುವಂತೆ ಪುತ್ತೂರು ಸಹಾಯಕ ಕಮೀಶನರ್ ಎಚ್.ಕೆ.ಕೃಷ್ಣಮೂರ್ತಿ ಶಿಕ್ಷಣ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಕಾಲೇ ಜುಗಳಿಗೆ ರಜೆ ನೀಡಲಾಗಿದ್ದು ಪದವಿ ಹಾಗೂ ನಂತರದ ತರಗತಿಗಳು ಎಂದಿನಂತೆ ನಡೆಯಲಿದೆ ಎಂದು ಸಹಾಯಕ ಕಮೀಶನರ್ ಅವರ ಪ್ರಕಟಣೆ ತಿಳಿಸಿದೆ.
ಸೋಮವಾರ ಬೆಳಗ್ಗಿನಿಂದಲೇ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ವಿವಿದೆಡೆ ರಸ್ತೆಯಲ್ಲೇ ನೀರು ಹರಿಯುತ್ತಿದೆ. ಗ್ರಾಮೀಣ ಭಾಗದ ಹೊಳೆ ಹಾಗೂ ತೋಡುಗಳಲ್ಲಿ ಈ ವರ್ಷ ಮೊದಲ ಬಾರಿಗೆ ನೀರು ತುಂಬಿ ಹರಿದಿದೆ. ಈಗಲೂ ಉತ್ತಮ ಮಳೆಯಾಗುತ್ತಿದ್ದು ಹವಾಮಾನ ಇಲಾಖೆಯ ಪ್ರಕಾರ ಮಂಗಳವಾರವೂ ಉತ್ತಮ ಮಳೆಯಾಗಲಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…