ಸುಬ್ರಹ್ಮಣ್ಯ:ಘಟ್ಟ ಪ್ರದೇಶದಲ್ಲಿ ಇಂದು ಕೂಡಾ ಭಾರೀ ಮಳೆಯಾಗುತ್ತಿದೆ. ಮಳೆಯಿಂದಾಗಿ ಕುಮಾರಧಾರಾ ಮತ್ತು ನೇತ್ರಾವತಿ ನದಿ ಉಕ್ಕಿ ಹರಿಯುತ್ತಿದ್ದು ,ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ.
ಸುಬ್ರಹ್ಮಣ್ಯ ಕುಲ್ಕುಂದ ದ ಪರಿಶಿಷ್ಟ ಕಾಲನಿಗೆ ಕುಮಾರಧಾರಾ ನದಿ ನೀರು ನುಗ್ಗಿದ್ದು ನಾಲ್ಕು ಮನೆಗಳಿಗೆ ತೊಂದರೆಯಾಗಿದೆ. ಒಂದು ಮನೆ ಜಲಾವೃತವಾಗಿದ್ದು, ಇನ್ನುಳಿದ ಮನೆಗಳೂ ಜಲಾವೃತವಾಗುವ ಲಕ್ಷಣಗಳು ಗೋಚರಿಸಲಾರಂಭಿಸಿದೆ. ಮನೆಯವರು ಮುಂಜಾಗ್ರತಾ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಗೊಂಡಿದ್ದು, ಸಂತ್ರಸ್ತರಿಗೆ ಗಂಜಿ ಕೇಂದ್ರದ ವ್ಯವಸ್ಥೆ ಇನ್ನಷ್ಟೇ ಆಗಬೇಕಿದೆ.
ಕುಮಾರಧಾರಾ ನದಿ ನೀರು ಸುಬ್ರಹ್ಮಣ್ಯ ಸ್ನಾನಘಟ್ಟದ ಬಳಿ ಸುಬ್ರಹ್ಮಣ್ಯ-ಮಂಜೇಶ್ಚರ ರಾಜ್ಯ ಹೆದ್ದಾರಿಗು ನುಗ್ಗಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ನಿಶೇಧಿಸಲಾಗಿದೆ. ಅಲ್ಲದೆ ಸುಳ್ಯ-ಸುಬ್ರಹ್ಮಣ್ಯ-ಸಕಲೇಶಪುರ ಸಂಪರ್ಕಿಸುವ ಬಿಸಿಲೆ ಘಾಟ್ ರಸ್ತೆಯಲ್ಲೂ ಮರ ಹಾಗೂ ಗುಡ್ಡ ಕುಸಿದ ಪರಿಣಾಮ ಬಿಸಿಲೆ ಘಾಟ್ ರಸ್ತೆಯಲ್ಲೂ ಸಂಚಾರಕ್ಕೆ ತೊಡಕಾಗಿದೆ.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…