ಸುಳ್ಯ: ಭಾರತೀಯ ಕಿಸಾನ್ ಸಂಘ ಸುಳ್ಯ ಘಟಕದ ವತಿಯಿಂದ ಮಾಡಾವು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವೀಕ್ಷಣೆ ಸೋಮವಾರ ನಡೆಯಿತು.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ವಿಪರೀತ ಇದ್ದು ಈ ನಿಟ್ಟಿನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಬೇಕಾದ ಕಾರ್ಯಗಳ ಬಗ್ಗೆ ಒತ್ತಡ ತರಲು ಹಾಗೂ ಆ ನಿಟ್ಟಿನಲ್ಲಿ ಕೆಲಸ ಮಾಡಲು ಭಾ ಕಿ ಸಂ ಈಗ ಕೆಲಸ ಆರಂಭಿಸಿದೆ. ಇದರ ಭಾಗವಾಗಿ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಮಳೆಗಾಲಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಸಂದರ್ಭದಲ್ಲಿ ಕಿಸಾನ್ ಸಂಘ ಸುಳ್ಯ ಘಟಕದ ಅಧ್ಯಕ್ಷ ಎನ್ ಜಿ ಪ್ರಭಾಕರ್ ರೈ, ಕಾರ್ಯದರ್ಶಿ ಎನ್ ಗೋಪಾಲಕೃಷ್ಣ ಭಟ್, ಡಾ ಪಿ ಆರ್ ಭಟ್, ಪಿ ಜಿ ಎಸ್ ಎನ್ ಪ್ರಸಾದ್, ರಾಧಾಕೃಷ್ಣ ರಾವ್,ಕೆ.ವಿ.ಶರ್ಮಾ, ಸೀತಾರಾಮ ಕಂಚಿಕಾರಮೂಲೆ,ವೆಂಕಟ್ರಾಜ ಎನ್, ಜಗನ್ನಾಥ ರೈ ಎ.ಎಂ.ಮುಂತಾದವರು ಉಪಸ್ಥಿತರಿದ್ದರು.
ಕೃಷಿ ಕ್ಷೇತ್ರ ಅಭಿವೃದ್ಧಿಗಾಗಿ ಮುಳಿಯದ ಸಂಸ್ಥೆ ಸಹಯೋಗದಲ್ಲಿ ಕೃಷಿ ಅಕಾಡೆಮಿ ರಚನೆ ಮಾಡುವ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಕದನ ವಿರಾಮ ಘೋಷಣೆ ಬಳಿಕ ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ರಾಜ್ಯಗಳ ಪರಿಸ್ಧಿತಿ ಸಾಮಾನ್ಯ…
ಕೃಷಿಯಷ್ಟೇ ಅಲ್ಲ ಕೃಷಿ ವಸ್ತುಗಳ ಮಾರುಕಟ್ಟೆ ಹಾಗೂ ಕೃಷಿ ಬೆಳವಣಿಗೆಯ ಬಗ್ಗೆ ಪುತ್ತೂರಿನ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಸಂಸ್ಕಾರದಿಂದ ಮೀಯದ ಮನಸ್ಸು, ತನ್ನ ಬಗ್ಗೆ ಯೋಚಿಸುವುದಿಲ್ಲ. ತನ್ನ ಭವಿಷ್ಯದತ್ತ ನೋಟ ಹರಿಸುವುದಿಲ್ಲ.…