ಸುಳ್ಯ: ಭಾರತೀಯ ಕಿಸಾನ್ ಸಂಘ ಸುಳ್ಯ ಘಟಕದ ವತಿಯಿಂದ ಮಾಡಾವು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವೀಕ್ಷಣೆ ಸೋಮವಾರ ನಡೆಯಿತು.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ವಿಪರೀತ ಇದ್ದು ಈ ನಿಟ್ಟಿನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಬೇಕಾದ ಕಾರ್ಯಗಳ ಬಗ್ಗೆ ಒತ್ತಡ ತರಲು ಹಾಗೂ ಆ ನಿಟ್ಟಿನಲ್ಲಿ ಕೆಲಸ ಮಾಡಲು ಭಾ ಕಿ ಸಂ ಈಗ ಕೆಲಸ ಆರಂಭಿಸಿದೆ. ಇದರ ಭಾಗವಾಗಿ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಮಳೆಗಾಲಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಸಂದರ್ಭದಲ್ಲಿ ಕಿಸಾನ್ ಸಂಘ ಸುಳ್ಯ ಘಟಕದ ಅಧ್ಯಕ್ಷ ಎನ್ ಜಿ ಪ್ರಭಾಕರ್ ರೈ, ಕಾರ್ಯದರ್ಶಿ ಎನ್ ಗೋಪಾಲಕೃಷ್ಣ ಭಟ್, ಡಾ ಪಿ ಆರ್ ಭಟ್, ಪಿ ಜಿ ಎಸ್ ಎನ್ ಪ್ರಸಾದ್, ರಾಧಾಕೃಷ್ಣ ರಾವ್,ಕೆ.ವಿ.ಶರ್ಮಾ, ಸೀತಾರಾಮ ಕಂಚಿಕಾರಮೂಲೆ,ವೆಂಕಟ್ರಾಜ ಎನ್, ಜಗನ್ನಾಥ ರೈ ಎ.ಎಂ.ಮುಂತಾದವರು ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…