ಸುಳ್ಯ: ಭಾರತೀಯ ಕಿಸಾನ್ ಸಂಘ ಸುಳ್ಯ ಘಟಕದ ವತಿಯಿಂದ ಮಾಡಾವು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವೀಕ್ಷಣೆ ಸೋಮವಾರ ನಡೆಯಿತು.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ವಿಪರೀತ ಇದ್ದು ಈ ನಿಟ್ಟಿನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಬೇಕಾದ ಕಾರ್ಯಗಳ ಬಗ್ಗೆ ಒತ್ತಡ ತರಲು ಹಾಗೂ ಆ ನಿಟ್ಟಿನಲ್ಲಿ ಕೆಲಸ ಮಾಡಲು ಭಾ ಕಿ ಸಂ ಈಗ ಕೆಲಸ ಆರಂಭಿಸಿದೆ. ಇದರ ಭಾಗವಾಗಿ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಮಳೆಗಾಲಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಸಂದರ್ಭದಲ್ಲಿ ಕಿಸಾನ್ ಸಂಘ ಸುಳ್ಯ ಘಟಕದ ಅಧ್ಯಕ್ಷ ಎನ್ ಜಿ ಪ್ರಭಾಕರ್ ರೈ, ಕಾರ್ಯದರ್ಶಿ ಎನ್ ಗೋಪಾಲಕೃಷ್ಣ ಭಟ್, ಡಾ ಪಿ ಆರ್ ಭಟ್, ಪಿ ಜಿ ಎಸ್ ಎನ್ ಪ್ರಸಾದ್, ರಾಧಾಕೃಷ್ಣ ರಾವ್,ಕೆ.ವಿ.ಶರ್ಮಾ, ಸೀತಾರಾಮ ಕಂಚಿಕಾರಮೂಲೆ,ವೆಂಕಟ್ರಾಜ ಎನ್, ಜಗನ್ನಾಥ ರೈ ಎ.ಎಂ.ಮುಂತಾದವರು ಉಪಸ್ಥಿತರಿದ್ದರು.
ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…
ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…
ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…
2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…
ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…
ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.