Advertisement
ಸುದ್ದಿಗಳು

ಭಾ ಕಿ ಸಂ ವತಿಯಿಂದ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ

Share

ಸುಳ್ಯ: ಭಾರತೀಯ ಕಿಸಾನ್ ಸಂಘ ಸುಳ್ಯ ಘಟಕದ ವತಿಯಿಂದ ಮಾಡಾವು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವೀಕ್ಷಣೆ ಸೋಮವಾರ ನಡೆಯಿತು.

Advertisement
Advertisement

ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ವಿಪರೀತ ಇದ್ದು ಈ ನಿಟ್ಟಿನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಬೇಕಾದ ಕಾರ್ಯಗಳ ಬಗ್ಗೆ ಒತ್ತಡ ತರಲು ಹಾಗೂ ಆ ನಿಟ್ಟಿನಲ್ಲಿ ಕೆಲಸ ಮಾಡಲು ಭಾ ಕಿ ಸಂ ಈಗ ಕೆಲಸ ಆರಂಭಿಸಿದೆ. ಇದರ ಭಾಗವಾಗಿ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಮಳೆಗಾಲಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ.

Advertisement

 

Advertisement

ಈ ಸಂದರ್ಭದಲ್ಲಿ ಕಿಸಾನ್ ಸಂಘ ಸುಳ್ಯ ಘಟಕದ ಅಧ್ಯಕ್ಷ ಎನ್ ಜಿ ಪ್ರಭಾಕರ್ ರೈ, ಕಾರ್ಯದರ್ಶಿ ಎನ್ ಗೋಪಾಲಕೃಷ್ಣ ಭಟ್, ಡಾ ಪಿ ಆರ್ ಭಟ್, ಪಿ ಜಿ ಎಸ್ ಎನ್ ಪ್ರಸಾದ್, ರಾಧಾಕೃಷ್ಣ ರಾವ್,ಕೆ.ವಿ.ಶರ್ಮಾ, ಸೀತಾರಾಮ ಕಂಚಿಕಾರಮೂಲೆ,ವೆಂಕಟ್ರಾಜ ಎನ್, ಜಗನ್ನಾಥ ರೈ ಎ.ಎಂ.ಮುಂತಾದವರು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

10 hours ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

12 hours ago

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

1 day ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

1 day ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

3 days ago