ಸುಳ್ಯ: ಭಾರತೀಯ ಕಿಸಾನ್ ಸಂಘ ಸುಳ್ಯ ಘಟಕದ ವತಿಯಿಂದ ಮಾಡಾವು 110 ಕೆವಿ ಸಬ್ ಸ್ಟೇಷನ್ ಕಾಮಗಾರಿ ವೀಕ್ಷಣೆ ಸೋಮವಾರ ನಡೆಯಿತು.
ಸುಳ್ಯ ತಾಲೂಕಿನಲ್ಲಿ ವಿದ್ಯುತ್ ಸಮಸ್ಯೆ ವಿಪರೀತ ಇದ್ದು ಈ ನಿಟ್ಟಿನಲ್ಲಿ ವಿದ್ಯುತ್ ಸರಬರಾಜು ವ್ಯವಸ್ಥೆಗೆ ಬೇಕಾದ ಕಾರ್ಯಗಳ ಬಗ್ಗೆ ಒತ್ತಡ ತರಲು ಹಾಗೂ ಆ ನಿಟ್ಟಿನಲ್ಲಿ ಕೆಲಸ ಮಾಡಲು ಭಾ ಕಿ ಸಂ ಈಗ ಕೆಲಸ ಆರಂಭಿಸಿದೆ. ಇದರ ಭಾಗವಾಗಿ ಮಾಡಾವು ಸಬ್ ಸ್ಟೇಶನ್ ಕಾಮಗಾರಿ ವೀಕ್ಷಣೆ ಮಾಡಲಾಯಿತು. ಈ ಮಳೆಗಾಲಕ್ಕೆ ಮೊದಲೇ ಹೆಚ್ಚಿನೆಲ್ಲ ಕೆಲಸಗಳು ಮುಕ್ತಾಯಗೊಳ್ಳುವ ಸಾಧ್ಯತೆ ಇದೆ ಎಂಬ ಅಂಶ ಮೇಲ್ನೋಟಕ್ಕೆ ಕಂಡುಬಂದಿದೆ.
ಈ ಸಂದರ್ಭದಲ್ಲಿ ಕಿಸಾನ್ ಸಂಘ ಸುಳ್ಯ ಘಟಕದ ಅಧ್ಯಕ್ಷ ಎನ್ ಜಿ ಪ್ರಭಾಕರ್ ರೈ, ಕಾರ್ಯದರ್ಶಿ ಎನ್ ಗೋಪಾಲಕೃಷ್ಣ ಭಟ್, ಡಾ ಪಿ ಆರ್ ಭಟ್, ಪಿ ಜಿ ಎಸ್ ಎನ್ ಪ್ರಸಾದ್, ರಾಧಾಕೃಷ್ಣ ರಾವ್,ಕೆ.ವಿ.ಶರ್ಮಾ, ಸೀತಾರಾಮ ಕಂಚಿಕಾರಮೂಲೆ,ವೆಂಕಟ್ರಾಜ ಎನ್, ಜಗನ್ನಾಥ ರೈ ಎ.ಎಂ.ಮುಂತಾದವರು ಉಪಸ್ಥಿತರಿದ್ದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…