ಸುಳ್ಯ: ಸುಳ್ಯವನ್ನು ಶಿಕ್ಷಣ ಕಾಶಿಯನ್ನಾಗಿಸಿದ ಡಾ| ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬ ಅಂಗವಾಗಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಜರುಗಿದ ಕೆ.ವಿ.ಜಿ. ಸುಳ್ಯ ಹಬ್ಬ ಸಮಾರಂಭದಲ್ಲಿ ಡಿ.24 ರಂದು ಸಾಹಿತಿ, ಜ್ಯೋತಿಷಿಯಾಗಿರುವ ಹೆಚ್. ಭೀಮರಾವ್ ವಾಷ್ಠರ್ ನಿರ್ದೇಶನದ ಪರಿವರ್ತನೆ ಚಲನಚಿತ್ರ ಮತ್ತು ಅನುಮಾನ ಕಿರುಚಿತ್ರ ಯಶಸ್ವೀ ಪ್ರದರ್ಶನಗೊಂಡವು .
ಹೆಚ್. ಭೀಮರಾವ್ ವಾಷ್ಠರ್ ರವರು ಪ್ರದರ್ಶನ ಮುಂಚೆ ಚಿತ್ರಗಳ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿತ್ರದ ಕಲಾವಿದರು ಉಪಸ್ಥಿತರಿದ್ದರು.
ಸುಳ್ಯ ನಗರ ಅಷ್ಟೇ ಅಲ್ಲದೆ ವಿಜಯಪುರ, ಮಹಾರಾಷ್ಟ್ರದ ಪಂಢರಾಪುರ, ಮಂಡ್ಯದ ಕೆ.ಆರ್.ಎಸ್. ಹಾಗೂ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾದ ನಯನ ಮನೋಹರ ದೃಶ್ಯಗಳು ಮನತಣಿಸಿದವು.
ಸಂದೇಶ ಭರಿತ ಸಂಪೂರ್ಣ ಚಿತ್ರಗಳನ್ನು ಬೃಹತ್ ಎಲ್ಈಡಿ ಪರದೆಯಲ್ಲಿ ಬಿತ್ತರಿಸಲಾಯಿತು. ಪ್ರದರ್ಶನ ಆದ ಬಳಿಕ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ರವರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಚಂದ್ರಶೇಖರ್ ಪೇರಾಲು ಮತ್ತು ದಿನೇಶ್ ಅಂಬೆಕಲ್ಲು ಉಪಸ್ಥಿತರಿದ್ದರು.
ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…