ಸುಳ್ಯ: ಸುಳ್ಯವನ್ನು ಶಿಕ್ಷಣ ಕಾಶಿಯನ್ನಾಗಿಸಿದ ಡಾ| ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬ ಅಂಗವಾಗಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಜರುಗಿದ ಕೆ.ವಿ.ಜಿ. ಸುಳ್ಯ ಹಬ್ಬ ಸಮಾರಂಭದಲ್ಲಿ ಡಿ.24 ರಂದು ಸಾಹಿತಿ, ಜ್ಯೋತಿಷಿಯಾಗಿರುವ ಹೆಚ್. ಭೀಮರಾವ್ ವಾಷ್ಠರ್ ನಿರ್ದೇಶನದ ಪರಿವರ್ತನೆ ಚಲನಚಿತ್ರ ಮತ್ತು ಅನುಮಾನ ಕಿರುಚಿತ್ರ ಯಶಸ್ವೀ ಪ್ರದರ್ಶನಗೊಂಡವು .
ಹೆಚ್. ಭೀಮರಾವ್ ವಾಷ್ಠರ್ ರವರು ಪ್ರದರ್ಶನ ಮುಂಚೆ ಚಿತ್ರಗಳ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿತ್ರದ ಕಲಾವಿದರು ಉಪಸ್ಥಿತರಿದ್ದರು.
ಸುಳ್ಯ ನಗರ ಅಷ್ಟೇ ಅಲ್ಲದೆ ವಿಜಯಪುರ, ಮಹಾರಾಷ್ಟ್ರದ ಪಂಢರಾಪುರ, ಮಂಡ್ಯದ ಕೆ.ಆರ್.ಎಸ್. ಹಾಗೂ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾದ ನಯನ ಮನೋಹರ ದೃಶ್ಯಗಳು ಮನತಣಿಸಿದವು.
ಸಂದೇಶ ಭರಿತ ಸಂಪೂರ್ಣ ಚಿತ್ರಗಳನ್ನು ಬೃಹತ್ ಎಲ್ಈಡಿ ಪರದೆಯಲ್ಲಿ ಬಿತ್ತರಿಸಲಾಯಿತು. ಪ್ರದರ್ಶನ ಆದ ಬಳಿಕ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ರವರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಚಂದ್ರಶೇಖರ್ ಪೇರಾಲು ಮತ್ತು ದಿನೇಶ್ ಅಂಬೆಕಲ್ಲು ಉಪಸ್ಥಿತರಿದ್ದರು.
ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…
ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…
ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…