ಸುಳ್ಯ: ಸುಳ್ಯವನ್ನು ಶಿಕ್ಷಣ ಕಾಶಿಯನ್ನಾಗಿಸಿದ ಡಾ| ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟು ಹಬ್ಬ ಅಂಗವಾಗಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಜರುಗಿದ ಕೆ.ವಿ.ಜಿ. ಸುಳ್ಯ ಹಬ್ಬ ಸಮಾರಂಭದಲ್ಲಿ ಡಿ.24 ರಂದು ಸಾಹಿತಿ, ಜ್ಯೋತಿಷಿಯಾಗಿರುವ ಹೆಚ್. ಭೀಮರಾವ್ ವಾಷ್ಠರ್ ನಿರ್ದೇಶನದ ಪರಿವರ್ತನೆ ಚಲನಚಿತ್ರ ಮತ್ತು ಅನುಮಾನ ಕಿರುಚಿತ್ರ ಯಶಸ್ವೀ ಪ್ರದರ್ಶನಗೊಂಡವು .
ಹೆಚ್. ಭೀಮರಾವ್ ವಾಷ್ಠರ್ ರವರು ಪ್ರದರ್ಶನ ಮುಂಚೆ ಚಿತ್ರಗಳ ಕುರಿತು ಮಾಹಿತಿ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಚಿತ್ರದ ಕಲಾವಿದರು ಉಪಸ್ಥಿತರಿದ್ದರು.
ಸುಳ್ಯ ನಗರ ಅಷ್ಟೇ ಅಲ್ಲದೆ ವಿಜಯಪುರ, ಮಹಾರಾಷ್ಟ್ರದ ಪಂಢರಾಪುರ, ಮಂಡ್ಯದ ಕೆ.ಆರ್.ಎಸ್. ಹಾಗೂ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೆಲವು ದೃಶ್ಯಗಳನ್ನು ಚಿತ್ರೀಕರಿಸಲಾದ ನಯನ ಮನೋಹರ ದೃಶ್ಯಗಳು ಮನತಣಿಸಿದವು.
ಸಂದೇಶ ಭರಿತ ಸಂಪೂರ್ಣ ಚಿತ್ರಗಳನ್ನು ಬೃಹತ್ ಎಲ್ಈಡಿ ಪರದೆಯಲ್ಲಿ ಬಿತ್ತರಿಸಲಾಯಿತು. ಪ್ರದರ್ಶನ ಆದ ಬಳಿಕ ಕೆ.ವಿ.ಜಿ. ಸುಳ್ಯ ಹಬ್ಬ ಸಮಿತಿ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ರವರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭ ಚಂದ್ರಶೇಖರ್ ಪೇರಾಲು ಮತ್ತು ದಿನೇಶ್ ಅಂಬೆಕಲ್ಲು ಉಪಸ್ಥಿತರಿದ್ದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…