Advertisement
ಸುದ್ದಿಗಳು

ಭೀಮರಾವ್ ವಾಷ್ಠರ್ ರವರ ‘ಅಯ್ಯೋ ಮಳೆಯೇ’ ಮ್ಯೂಸಿಕ್ ಆಲ್ಬಮ್ ಬಿಡುಗಡೆ

Share
ಸುಳ್ಯ: ಸುಳ್ಯದ ಜ್ಯೋತಿಷಿ, ಸಂಘಟಕ, ಗಾಯಕ, ಚಿತ್ರನಿರ್ದೇಶಕ ಮತ್ತು ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಠರ್ ರವರು ಸಾಹಿತ್ಯ ರಚಿಸಿ, ನಿರ್ಮಾಣ ಮಾಡಿ ಹಾಡಿದ ‘ಅಯ್ಯೋ ಮಳೆಯೇ’ ಮ್ಯೂಸಿಕ್ ಆಲ್ಬಮ್ ನ್ನು ಕುಂಬ್ರದ ಶಾರದಾ ವಿದ್ಯಾಲಯದಲ್ಲಿ ಮಹಾತ್ಮಾ ಗಾಂಧೀಯವರ 150 ನೇ ಜಯಂತಿ ಮತ್ತು ದಸರಾ ಹಬ್ಬದ ಪ್ರಯುಕ್ತ ನಡೆದ ಸ್ನೇಹ ಸಮ್ಮಿಲನ-2019  ಸಾಹಿತ್ಯ ಸಮಾರಂಭದಲ್ಲಿ ಅಪ್ಪೆ ಟೀಚರ್ ಖ್ಯಾತಿಯ ಪ್ರಸಿದ್ಧ ಗಾಯಕ ಮಿಥುನ್ ರಾಜ್ ವಿದ್ಯಾಪುರ್ ರವರು ಬಿಡುಗಡೆ ಮಾಡಿದರು .
ಸಮಾರಂಭದಲ್ಲಿ ಶ್ರೀ ಪ್ರಶಾಂತ್ ರೈ ಮರವಂಜ, ಸುದಾನ ಶಾಲೆಯ ಸಂಚಾಲಕರಾದ ರೇ|ಫಾ|ವಿಜಯ್ ಹಾರ್ವಿನ್, ದ ಕ ಜಿಲ್ಲೆಯ ಮಾನವರು ಸಹೋದರರು ಸೌಹಾರ್ದ ವೇದಿಕೆಯ ಅಧ್ಯಕ್ಷರಾದ ಅಬ್ದುಲ್ ಅಝೀಝ ಪುಣಚ, ಕವಯತ್ರಿ ಶಾಂತಾ ಕುಂಟಿನಿ, ಶಾರದಾ ವಿದ್ಯಾಲಯದ ಶಾಂತಾ ಮೇಡಂ ಇನ್ನಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು .
ಸುಳ್ಯದ ಚಂದನ ಸಾಹಿತ್ಯ ವೇದಿಕೆ, ಸುಳ್ಯದ ಲಾಲ್ ಬಹದ್ದೂರ್ ಶಾಸ್ತ್ರಿ ಸಾಂಸ್ಕೃತಿಕ ಸಂಘ ಮತ್ತು ಮಾನವರು ಸಹೋದರರು ವೇದಿಕೆ ಹಾಗೂ ಪುತ್ತೂರು ಸಾಹಿತ್ಯ ವೇದಿಕೆ ಸಂಯುಕ್ತಾಶ್ರಯದಲ್ಲಿ ಈ ಸಮಾರಂಭ ನಡೆದಿತ್ತು. ನಂತರ ಅಯ್ಯೋ ಮಳೆಯೇ ಮ್ಯೂಸಿಕ್ ಆಲ್ಬಮ್ ನ್ನು ಪ್ರದರ್ಶನ ಮಾಡಲಾಯಿತು ಎಂದು ವಾಷ್ಠರ್ ತಿಳಿಸಿದರು .
Attachments area
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

1 hour ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

12 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

12 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ

ರಾಜ್ಯಗಳ ಕೃಷಿ-ಹವಾಮಾನ ಪರಿಸ್ಥಿತಿಗಳಿಗೆ ಅನುಗುಣವಾಗಿ ರಾಜ್ಯವಾರು ಕೃಷಿ ಮಾರ್ಗಸೂಚಿ ಸಿದ್ಧಪಡಿಸಲು ಕೇಂದ್ರ ಕೃಷಿ…

1 day ago