ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ

June 30, 2019
8:15 PM

ಸುಳ್ಯ:  ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ ಕಾರ್ಯಕ್ರಮ ಭಾನುವಾರ ಸುಳ್ಯದ ಶಾಂತಿನಗರ ಕ್ರೀಡಾಂಗಣದ ಬಳಿಯಲ್ಲಿ ನಡೆಯಿತು. ಸಮರ್ಥ ಭಾರತ ಕೋಟಿ ವೃಕ್ಷ ಆಂದೋಲನ ಸಮಿತಿಯ ವತಿಯಿಂದ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸುತ್ತ ಸುಮಾರು 110ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. 50 ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಮಾವು ಹಲಸು, ಹುಣಸೆ, ಮಂತು ಹುಳಿ, ನೇರಳೆ, ಸಾಗುವಾನಿ, ಮತ್ತಿ ಮತ್ತಿತರ ಮರಗಳ ಗಿಡಗಳನ್ನು ನೆಡಲಾಯಿತು. 50 ಶ್ರೀಗಂಧ ಗಿಡಗಳನ್ನು ಕಾರ್ಯಕರ್ತರಿಗೆ ಮನೆಗಳಲ್ಲಿ ನೆಡಲು ವಿತರಿಸಲಾಯಿತು.

Advertisement
Advertisement

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |
June 10, 2025
10:31 PM
by: The Rural Mirror ಸುದ್ದಿಜಾಲ
ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ
June 10, 2025
10:05 PM
by: The Rural Mirror ಸುದ್ದಿಜಾಲ
ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ
June 10, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ
June 10, 2025
9:36 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group