ಸುಳ್ಯ: ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ ಕಾರ್ಯಕ್ರಮ ಭಾನುವಾರ ಸುಳ್ಯದ ಶಾಂತಿನಗರ ಕ್ರೀಡಾಂಗಣದ ಬಳಿಯಲ್ಲಿ ನಡೆಯಿತು. ಸಮರ್ಥ ಭಾರತ ಕೋಟಿ ವೃಕ್ಷ ಆಂದೋಲನ ಸಮಿತಿಯ ವತಿಯಿಂದ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸುತ್ತ ಸುಮಾರು 110ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. 50 ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಮಾವು ಹಲಸು, ಹುಣಸೆ, ಮಂತು ಹುಳಿ, ನೇರಳೆ, ಸಾಗುವಾನಿ, ಮತ್ತಿ ಮತ್ತಿತರ ಮರಗಳ ಗಿಡಗಳನ್ನು ನೆಡಲಾಯಿತು. 50 ಶ್ರೀಗಂಧ ಗಿಡಗಳನ್ನು ಕಾರ್ಯಕರ್ತರಿಗೆ ಮನೆಗಳಲ್ಲಿ ನೆಡಲು ವಿತರಿಸಲಾಯಿತು.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…