ಸುಳ್ಯ: ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ ಕಾರ್ಯಕ್ರಮ ಭಾನುವಾರ ಸುಳ್ಯದ ಶಾಂತಿನಗರ ಕ್ರೀಡಾಂಗಣದ ಬಳಿಯಲ್ಲಿ ನಡೆಯಿತು. ಸಮರ್ಥ ಭಾರತ ಕೋಟಿ ವೃಕ್ಷ ಆಂದೋಲನ ಸಮಿತಿಯ ವತಿಯಿಂದ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸುತ್ತ ಸುಮಾರು 110ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. 50 ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಮಾವು ಹಲಸು, ಹುಣಸೆ, ಮಂತು ಹುಳಿ, ನೇರಳೆ, ಸಾಗುವಾನಿ, ಮತ್ತಿ ಮತ್ತಿತರ ಮರಗಳ ಗಿಡಗಳನ್ನು ನೆಡಲಾಯಿತು. 50 ಶ್ರೀಗಂಧ ಗಿಡಗಳನ್ನು ಕಾರ್ಯಕರ್ತರಿಗೆ ಮನೆಗಳಲ್ಲಿ ನೆಡಲು ವಿತರಿಸಲಾಯಿತು.
ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…
ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…