ಸುಳ್ಯ: ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ ಕಾರ್ಯಕ್ರಮ ಭಾನುವಾರ ಸುಳ್ಯದ ಶಾಂತಿನಗರ ಕ್ರೀಡಾಂಗಣದ ಬಳಿಯಲ್ಲಿ ನಡೆಯಿತು. ಸಮರ್ಥ ಭಾರತ ಕೋಟಿ ವೃಕ್ಷ ಆಂದೋಲನ ಸಮಿತಿಯ ವತಿಯಿಂದ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸುತ್ತ ಸುಮಾರು 110ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. 50 ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಮಾವು ಹಲಸು, ಹುಣಸೆ, ಮಂತು ಹುಳಿ, ನೇರಳೆ, ಸಾಗುವಾನಿ, ಮತ್ತಿ ಮತ್ತಿತರ ಮರಗಳ ಗಿಡಗಳನ್ನು ನೆಡಲಾಯಿತು. 50 ಶ್ರೀಗಂಧ ಗಿಡಗಳನ್ನು ಕಾರ್ಯಕರ್ತರಿಗೆ ಮನೆಗಳಲ್ಲಿ ನೆಡಲು ವಿತರಿಸಲಾಯಿತು.
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…