ಸುಳ್ಯ: ಭುವಿಯನ್ನು ಹಸಿರಾಗಿಸಲು ಸೇವಾ ಸಾಂಘಿಕ್ ವನ ಮಹೋತ್ಸವ ಕಾರ್ಯಕ್ರಮ ಭಾನುವಾರ ಸುಳ್ಯದ ಶಾಂತಿನಗರ ಕ್ರೀಡಾಂಗಣದ ಬಳಿಯಲ್ಲಿ ನಡೆಯಿತು. ಸಮರ್ಥ ಭಾರತ ಕೋಟಿ ವೃಕ್ಷ ಆಂದೋಲನ ಸಮಿತಿಯ ವತಿಯಿಂದ ನಡೆದ ವನ ಮಹೋತ್ಸವ ಕಾರ್ಯಕ್ರಮದಲ್ಲಿ ಕ್ರೀಡಾಂಗಣದ ಸುತ್ತ ಸುಮಾರು 110ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. 50 ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು. ಮಾವು ಹಲಸು, ಹುಣಸೆ, ಮಂತು ಹುಳಿ, ನೇರಳೆ, ಸಾಗುವಾನಿ, ಮತ್ತಿ ಮತ್ತಿತರ ಮರಗಳ ಗಿಡಗಳನ್ನು ನೆಡಲಾಯಿತು. 50 ಶ್ರೀಗಂಧ ಗಿಡಗಳನ್ನು ಕಾರ್ಯಕರ್ತರಿಗೆ ಮನೆಗಳಲ್ಲಿ ನೆಡಲು ವಿತರಿಸಲಾಯಿತು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…