ಬೆಳ್ಳಾರೆ: ಭುವಿಯನ್ನು ಹಸುರಾಗಿಸಲು ಕಾಕಿಧಾರಿಗಳು ಕೈ ತುಂಬಾ ಕೆಸರು ಮಾಡಿಕೊಂಡರು. ಬೆಳ್ಳಂ ಬೆಳಗ್ಗೆ ಪೊಲೀಸ್ ಠಾಣೆ ಸುತ್ತಲೂ ಗಿಡ ನೆಡುವ ಮೂಲಕ ಬೆಳ್ಳಾರೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಆರ್. ಸತೀಶ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಿ ಎಸ್ ಐ ಈರಯ್ಯ ಮತ್ತು ಸಿಬ್ಬಂದಿಗಳು ಉತ್ಸಾಹದಿಂದ ಪಾಲ್ಗೊಂಡು ವಿವಿಧ ಜಾತಿಯ ಗಿಡಗಳನ್ನು ನೆಟ್ಟರು. ಪ್ರತಿ ವರ್ಷವೂ ಬೆಳ್ಳಾರೆ ಠಾಣೆಯಲ್ಲಿ ಗಿಡ ನೆಡುವ ಮೂಲಕ ವನ ಮಹೋತ್ಸವ ವನ್ನು ಆಚರಿಸುತ್ತಾರೆ.
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…