ಬೆಳ್ಳಾರೆ: ಭುವಿಯನ್ನು ಹಸುರಾಗಿಸಲು ಕಾಕಿಧಾರಿಗಳು ಕೈ ತುಂಬಾ ಕೆಸರು ಮಾಡಿಕೊಂಡರು. ಬೆಳ್ಳಂ ಬೆಳಗ್ಗೆ ಪೊಲೀಸ್ ಠಾಣೆ ಸುತ್ತಲೂ ಗಿಡ ನೆಡುವ ಮೂಲಕ ಬೆಳ್ಳಾರೆಯಲ್ಲಿ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು.
ಸುಳ್ಯ ಸರ್ಕಲ್ ಇನ್ಸ್ಪೆಕ್ಟರ್ ಆರ್. ಸತೀಶ್ ಕುಮಾರ್ ಗಿಡ ನೆಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪಿ ಎಸ್ ಐ ಈರಯ್ಯ ಮತ್ತು ಸಿಬ್ಬಂದಿಗಳು ಉತ್ಸಾಹದಿಂದ ಪಾಲ್ಗೊಂಡು ವಿವಿಧ ಜಾತಿಯ ಗಿಡಗಳನ್ನು ನೆಟ್ಟರು. ಪ್ರತಿ ವರ್ಷವೂ ಬೆಳ್ಳಾರೆ ಠಾಣೆಯಲ್ಲಿ ಗಿಡ ನೆಡುವ ಮೂಲಕ ವನ ಮಹೋತ್ಸವ ವನ್ನು ಆಚರಿಸುತ್ತಾರೆ.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…