Advertisement
ಮಾಹಿತಿ

ಭೂಮಿ ಯೋಜನೆ ಸೇವೆ : ಇನ್ನು ಮುಂದೆ ಆನ್‍ಲೈನ್ ಅರ್ಜಿ

Share

ಮಂಗಳೂರು : ಭೂಮಿ ಯೋಜನೆಯಡಿ ನೀಡಲಾಗುತ್ತಿರುವ ಸೇವೆಗಳಿಗಾಗಿ ಸಾರ್ವಜನಿಕರು ಭೂಮಿ ಕೇಂದ್ರ ಮತ್ತು ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುತ್ತಿದ್ದು, ಇನ್ನು ಮುಂದೆ ಇಂಟರ್ ನೆಟ್ ವ್ಯವಸ್ಥೆ ಇರುವ ಯಾವುದೇ ಸ್ಥಳದಿಂದ http://landrecords.karnataka.gov.in/Service93/ url ನಲ್ಲಿ ಲಾಗ್ ಇನ್ ಆಗಿ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಬಹುದಾದ ಸೇವೆಗಳ ವಿವರ ಇಂತಿವೆ : ಖಾತೆ ಬದಲಾವಣೆ (ವಿಲ್, ವಿಭಾಗ, ಫೌತಿ, ಮೈನರ್ ಗಾರ್ಡಿಯನ್), ಪೋಡಿ ವಿವರಗಳನ್ನು ಪಹಣಿಯಲ್ಲಿ ದಾಖಲಿಸಲು, ಭೂ ಪರಿವರ್ತನೆ ವಿವರಗಳನ್ನು ಪಹಣಿಯಲ್ಲಿ ಇಂಡೀಕರಣಗೊಳಿಸಲು, ಭೂ ಸ್ವಾಧೀನ ವಿವರಗಳನ್ನು ಪಹಣಿಯಲ್ಲಿ ಇಂಡೀಕರಣಗೊಳಿಸಲು, ಸಾಲ ತಿರುವಳಿ (release) ವಿವರಗಳನ್ನು ಪಹಣಿಯಲ್ಲಿ ಇಂಡೀಕರಣಗೊಳಿಸಲು.

ಸದರಿ ಪೋರ್ಟಲ್ ನಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ ಲಾಗ್‍ಇನ್ ಆಗಬಹುದಾಗಿದೆ. ಸ್ಕಾನ್‍ಡ್ ಪಿಡಿಎಫ್ ದಾಖಲೆಗಳನ್ನು ಅಪ್‍ಲೋಡ್ ಮಾಡಿ ಆಧಾರ್ ಸಂಖ್ಯೆ ಬಳಸಿ ಇ-ಸೈನ್ ಮಾಡಿದ ನಂತರ ಸ್ವೀಕೃತಿ ಪಡೆಯಬಹುದಾಗಿದೆ. ಹಾಗೂ ಹೆಚ್ಚಿನ ಮಾಹಿತಿಯನ್ನು https://youtu.be/LqWiHroVfHI ಯುಟ್ಯೂಬ್ ಲಿಂಕ್‍ನಲ್ಲಿ ಪಡೆಯಬಹುದಾಗಿದೆ ಎಂದು ದ.ಕ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

8 hours ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

8 hours ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

8 hours ago

ರಾಜ್ಯಾದ್ಯಂತ ಆಹಾರ ಸುರಕ್ಷತೆ ಪರಿಶೀಲನೆಗೆ ದಾಳಿ ಮುಂದುವರಿಕೆ : ಉಲ್ಲಂಘನೆಗೆ ಕ್ಷಮೆಯಿಲ್ಲ ಎಂದ ಆರೋಗ್ಯ ಸಚಿವ

ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್‌, ಕ್ಯಾಟರಿಂಗ್ ಹಾಗೂ ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…

8 hours ago

ಗೋ ಸಂರಕ್ಷಣೆಗೆ Gen Z – 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ – ಗ್ರಾಮೀಣ ಆರ್ಥಿಕತೆಗೆ ಹೊಸ ಮಾದರಿಯೇ?

ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…

18 hours ago

ಕಾಡು ಪ್ರಾಣಿಗಳ ಹಾವಳಿ: ಕೃಷಿಕರು ಪಾಠ ಕಲಿಯದಿದ್ದರೆ ಕೃಷಿ ಭೂಮಿಯೇ ಉಳಿಯದು

ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…

19 hours ago