Advertisement
ಮಾಹಿತಿ

ಭೂಮಿ ಯೋಜನೆ ಸೇವೆ : ಇನ್ನು ಮುಂದೆ ಆನ್‍ಲೈನ್ ಅರ್ಜಿ

Share

ಮಂಗಳೂರು : ಭೂಮಿ ಯೋಜನೆಯಡಿ ನೀಡಲಾಗುತ್ತಿರುವ ಸೇವೆಗಳಿಗಾಗಿ ಸಾರ್ವಜನಿಕರು ಭೂಮಿ ಕೇಂದ್ರ ಮತ್ತು ಅಟಲ್ ಜೀ ಜನಸ್ನೇಹಿ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸುತ್ತಿದ್ದು, ಇನ್ನು ಮುಂದೆ ಇಂಟರ್ ನೆಟ್ ವ್ಯವಸ್ಥೆ ಇರುವ ಯಾವುದೇ ಸ್ಥಳದಿಂದ http://landrecords.karnataka.gov.in/Service93/ url ನಲ್ಲಿ ಲಾಗ್ ಇನ್ ಆಗಿ ನಿಗದಿತ ಶುಲ್ಕವನ್ನು ಪಾವತಿಸಿ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಬಹುದಾದ ಸೇವೆಗಳ ವಿವರ ಇಂತಿವೆ : ಖಾತೆ ಬದಲಾವಣೆ (ವಿಲ್, ವಿಭಾಗ, ಫೌತಿ, ಮೈನರ್ ಗಾರ್ಡಿಯನ್), ಪೋಡಿ ವಿವರಗಳನ್ನು ಪಹಣಿಯಲ್ಲಿ ದಾಖಲಿಸಲು, ಭೂ ಪರಿವರ್ತನೆ ವಿವರಗಳನ್ನು ಪಹಣಿಯಲ್ಲಿ ಇಂಡೀಕರಣಗೊಳಿಸಲು, ಭೂ ಸ್ವಾಧೀನ ವಿವರಗಳನ್ನು ಪಹಣಿಯಲ್ಲಿ ಇಂಡೀಕರಣಗೊಳಿಸಲು, ಸಾಲ ತಿರುವಳಿ (release) ವಿವರಗಳನ್ನು ಪಹಣಿಯಲ್ಲಿ ಇಂಡೀಕರಣಗೊಳಿಸಲು.

ಸದರಿ ಪೋರ್ಟಲ್ ನಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಸಂಖ್ಯೆಯನ್ನು ನೋಂದಾಯಿಸಿ ಲಾಗ್‍ಇನ್ ಆಗಬಹುದಾಗಿದೆ. ಸ್ಕಾನ್‍ಡ್ ಪಿಡಿಎಫ್ ದಾಖಲೆಗಳನ್ನು ಅಪ್‍ಲೋಡ್ ಮಾಡಿ ಆಧಾರ್ ಸಂಖ್ಯೆ ಬಳಸಿ ಇ-ಸೈನ್ ಮಾಡಿದ ನಂತರ ಸ್ವೀಕೃತಿ ಪಡೆಯಬಹುದಾಗಿದೆ. ಹಾಗೂ ಹೆಚ್ಚಿನ ಮಾಹಿತಿಯನ್ನು https://youtu.be/LqWiHroVfHI ಯುಟ್ಯೂಬ್ ಲಿಂಕ್‍ನಲ್ಲಿ ಪಡೆಯಬಹುದಾಗಿದೆ ಎಂದು ದ.ಕ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

4 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

5 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

5 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

6 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

6 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

6 hours ago