ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದ.ಕ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
ಜುಲೈ 27 : ಬೆಳಿಗ್ಗೆ 11 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,
ಮಧ್ಯಾಹ್ನ 2.30 ಗಂಟೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ
ಜುಲೈ 28 : ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ,
ಜುಲೈ 29 : ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ,
ಮದ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರಗಳಿಗೆ ಭೇಟಿ ನೀಡುವರು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸಲು ದ.ಕ ಜಿಲ್ಲೆ ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪಾಧೀಕ್ಷಕರ ಪ್ರಕಟನೆ ತಿಳಿಸಿದೆ.
ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್…
ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.
ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…
ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…