ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದ.ಕ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
ಜುಲೈ 27 : ಬೆಳಿಗ್ಗೆ 11 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,
ಮಧ್ಯಾಹ್ನ 2.30 ಗಂಟೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ
ಜುಲೈ 28 : ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ,
ಜುಲೈ 29 : ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ,
ಮದ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರಗಳಿಗೆ ಭೇಟಿ ನೀಡುವರು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸಲು ದ.ಕ ಜಿಲ್ಲೆ ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪಾಧೀಕ್ಷಕರ ಪ್ರಕಟನೆ ತಿಳಿಸಿದೆ.
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…
ರಾಜ್ಯದಲ್ಲಿ ಏಪ್ರಿಲ್ 26ರಿಂದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಆರಂಭವಾಗುವ ಸಾಧ್ಯತೆ ಇದೆ.…
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…