ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದ.ಕ ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕರಿಂದ ಭ್ರಷ್ಟಾಚಾರಕ್ಕೆ ಸಂಬಂಧಪಟ್ಟ ದೂರುಗಳನ್ನು ಸ್ವೀಕರಿಸಲಿರುವರು.
ಜುಲೈ 27 : ಬೆಳಿಗ್ಗೆ 11 ಗಂಟೆಗೆ ಪುತ್ತೂರು ಸರ್ಕಾರಿ ನಿರೀಕ್ಷಣಾ ಮಂದಿರ,
ಮಧ್ಯಾಹ್ನ 2.30 ಗಂಟೆಗೆ ಸುಳ್ಯ ಸರ್ಕಾರಿ ನಿರೀಕ್ಷಣಾ ಮಂದಿರ
ಜುಲೈ 28 : ಬೆಳಿಗ್ಗೆ 11 ಗಂಟೆಗೆ ಬೆಳ್ತಂಗಡಿ ಸರ್ಕಾರಿ ನಿರೀಕ್ಷಣಾ ಮಂದಿರ,
ಜುಲೈ 29 : ಬೆಳಿಗ್ಗೆ 11 ಗಂಟೆಗೆ ಮೂಡಬಿದ್ರೆ ಸರ್ಕಾರಿ ನಿರೀಕ್ಷಣಾ ಮಂದಿರ,
ಮದ್ಯಾಹ್ನ 2.30 ಗಂಟೆಗೆ ಬಂಟ್ವಾಳ ಸರ್ಕಾರಿ ನಿರೀಕ್ಷಣಾ ಮಂದಿರಗಳಿಗೆ ಭೇಟಿ ನೀಡುವರು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0824-2483000 ಸಂಪರ್ಕಿಸಲು ದ.ಕ ಜಿಲ್ಲೆ ಭ್ರಷ್ಟಾಚಾರ ನಿಗ್ರಹದಳದ ಆರಕ್ಷಕ ಉಪಾಧೀಕ್ಷಕರ ಪ್ರಕಟನೆ ತಿಳಿಸಿದೆ.
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…