Advertisement
ವಿಶೇಷ ವರದಿಗಳು

ಮಂಗನ ಓಡಿಸುವ ಇನ್ನೊಂದು ಸುಲಭ ಪ್ರಯತ್ನ…..

Share

ಸುಳ್ಯ: ಮಂಗಗಳ ಕಾಟ ವಿಪರೀತವಾಗಿ ಕೃಷಿಕರು ಕಂಗಾಲಾಗಿದ್ದಾರೆ. ಸರಕಾರವು ಮಂಗನ ಪಾರ್ಕ್ ಮಾಡುವ ಬಗ್ಗೆ ಯೋಚನೆ ಮಾಡುತ್ತಿದ್ದರೆ ಗ್ರಾಮೀಣ ಭಾಗದ ಕೃಷಿಕರಿಗೆ ಸದ್ಯ ಮಂಗಗಳ ಕಾಟದಿಂದ ರಿಲೀಫ್ ಬೇಕಿದೆ. ಹೀಗಾಗಿ ಇನ್ನಿಲ್ಲದ ಪ್ರಯತ್ನ ನಡೆಯುತ್ತಲೇ ಇದೆ. ಇದೀಗ ಕಾಸರಗೋಡು ಜಿಲ್ಲೆಯ ಕಿನ್ನಿಂಗಾರಿನ ರಾಜಗೋಪಾಲ ಕೈಪಂಗಳ ಅವರು ಹೊಸದೊಂದು ಪ್ರಯತ್ನ ಮಾಡಿದ್ದಾರೆ. ಈ ಸುಲಭ ಉಪಕರಣದ ಮೂಲಕ ಈಗಲೂ ಕೃಷಿ ಭೂಮಿಯಲ್ಲಿ ಈ ಬಗ್ಗೆ ಪರೀಕ್ಷೆ ಮಾಡುತ್ತಿದ್ದಾರೆ. ಇತರ ಕೃಷಿಕರೂ ಈ ಸುಲಭ ವಿಧಾನದಲ್ಲಿ ಪ್ರಯತ್ನ ಮಾಡಬಹುದಾಗಿದೆ. ಇದರ ವಿಡಿಯೋ ಇಲ್ಲಿದೆ:

Advertisement
Advertisement

 

Advertisement

ಈ ಸುಲಭ ಉಪಕರಣದಲ್ಲಿ ಕಾರು ಅಥವಾ ಬೈಕ್ ಟ್ಯೂಬ್ ಬಳಕೆ ಮಾಡಿಕೊಂಡು ಅದಕ್ಕೆ ಗಾಳಿ ತುಂಬಿ ಪ್ಯಾನ್ಸಿ ಅಂಗಡಿಯಲ್ಲಿ  ದೊರೆಯುವ ಹಾರ್ನ್ ಮಾದರಿಯ ಆಟಿಕೆಗೆ ಪೈಪ್ ಮೂಲಕ ಗಾಳಿ ಹೋಗುವಂತೆ ಮಾಡಿ ಮಂಗಗಳ ಹಿಂಡು ಇರುವ ಕಡೆ ಈ ಸದ್ದು ಕೇಳಿಸುವುದು ಇಲ್ಲಿನ ಉಪಾಯ. ಎಲ್ಲಾ ಕೃಷಿಕರೂ ಈ ಪ್ರಯತ್ನ ಮಾಡಬಹುದು ಎನ್ನುತ್ತಾರೆ ರಾಜಗೋಪಾಲ್ ಅವರು.

Advertisement

ರಾಜಗೋಪಾಲ ಕೈಪಂಗಳ ಅವರು ಕೃಷಿಕರಿಗೆ ಉಪಯುಕ್ತವಾಗುವ ಇಂತಹ ಹಲವು ಉಪಕರಣ ಮಾಡಿದ್ದಾರೆ. ಅದರಲ್ಲಿ  ಆನೆ ಹಾಗೂ ಕಾಡುಪ್ರಾಣಿಗಳ ಹಾವಳಿ ತಡೆಗೆ ಸಿದ್ಧ ಮಾಡಿರುವ ಎಲ್ ಇ ಡಿ ಆಧಾರಿತ ಲೈಟ್  ಗಮನಸೆಳೆದಿದೆ. ಕೇರಳದ ಅರಣ್ಯ ಇಲಾಖೆ ಆನೆ ಹಾವಳಿ ತಡೆಗೆ ಈ ಲೈಟ್ ಉಪಯುಕ್ತವಾಗಿದೆ ಎಂದು ಹೇಳಿದೆ.

Advertisement

ಕೃಷಿಕನಾಗಿರುವುದರಿಂದ ಕೃಷಿಕರ ಸಂಕಷ್ಟ ಅರಿವಿದೆ. ಹೀಗಾಗಿ ಕಾಡು ಪ್ರಾಣಿಗಳ ಹಾವಳಿ ತಡೆಗೆ ವಿವಿಧ ಪ್ರಯತ್ನ ಮಾಡುತ್ತಲೇ ಇದ್ದೇನೆ. ಇದು ಮಂಗಗಳನ್ನು ತೋಟದಿಂದ ಓಡಿಸಲು ಮಾಡಿರುವ ಒಂದು ಪ್ರಯತ್ನ. ಈಗ ಇದರ ಸಾಧಕ ಬಾಧಕಗಳ ಬಗ್ಗೆಯೂ ಗಮನಿಸಲಾಗುತ್ತಿದೆ. ಇತರ ಕೃಷಿಕರೂ ಈ ವಿಧಾನ ಮಾಡಿ ಪ್ರಯತ್ನ ಮಾಡಬಹುದು. – ರಾಜಗೋಪಾಲ ಕೈಪಂಗಳ

ರಾಜಗೋಪಾಲ್ ಕೈಪಂಗಳ  ಅವರ ಸಂಪರ್ಕಕ್ಕೆ : 9061674679

Advertisement

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

6 hours ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

7 hours ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

11 hours ago

Karnataka Weather | 07-05-2024 | ಮಳೆಯ ಸೂಚನೆ ಬಂದೇ ಬಿಟ್ಟಿದೆ |ಹಲವು ಕಡೆ ಗುಡುಗು-ಸಿಡಿಲು ಇರಬಹುದು, ಇರಲಿ ಎಚ್ಚರಿಕೆ |

ಮೇ 9ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಮಳೆಯಾಗುವ ಲಕ್ಷಣಗಳಿವೆ.ಕರಾವಳಿ ಭಾಗಗಳಲ್ಲಿ ಈಗಾಗಲೇ ಮಳೆ…

11 hours ago

ಆಹಾರ ಬದಲಾವಣೆಯಿಂದ ವಾತಾವರಣದ ತಾಪಮಾನ ಏರಿಕೆಯ ಸಮಸ್ಯೆಗೂ ಪರಿಹಾರ…! | ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ.ಖಾದರ್ ಪ್ರತಿಪಾದನೆ |

ಆಹಾರ ಬದಲಾವಣೆಯ ಕಾರಣದಿಂದ ವಾತಾವರಣದ ತಾಪಮಾನ ನಿಯಂತ್ರಣ ಸಾಧ್ಯ..ಹೀಗೆಂದು ಹೇಳಿದಾಗ, ಎಲ್ಲರೂ ಅಚ್ಚರಿ…

15 hours ago

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

1 day ago