ಸುಳ್ಯ: ಮಂಗಳೂರಿನಲ್ಲಿ ಕಾಂಗ್ರೆಸ್ ವತಿಯಿಂದ ಅ.2 ರಂದು ಮಹಾತ್ಮಗಾಂಧಿ 150 ನೇ ಜಯಂತಿ ಅಂಗವಾಗಿ ಗಾಂಧಿ ನಡಿಗೆ ಕಾರ್ಯಕ್ರಮ ನಡೆಯಲಿದೆ ಇದಕ್ಕೆ ಸುಳ್ಯದಿಂದ 500 ಮಂದಿ ಭಾಗವಹಿಸುವರು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ ಹೇಳಿದರು.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಾಂಧಿನಡಿಗೆ ಮಂಗಳೂರಿನ ಮಂಗಳ ಸ್ಟೇಡಿಯಂ ನಿಂದ ಪ್ರಾರಂಭವಾಗಿ ಟೌನ್ ಹಾಲ್ ವರೆಗೆ ಸಾಗಲಿದೆ. ವಿಶೇಷ ವಾಗಿ ಎಲ್ಲರೂ ಶ್ವೇತ ವಸ್ತ್ರ ಧರಿಸಿ ನಡಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಸುಳ್ಯದಿಂದ ಸುಮಾರು 500 ಜನ ಭಾಗವಹಿಸುವ ನಿರೀಕ್ಷೆ ಮಾಡಲಾಗಿದೆ ಎಂದರು. ಈ ಬಗ್ಗೆ ಚರ್ಚಿಸಲು ಸೆ. 23 ರಂದು ಪೂರ್ವಭಾವಿ ನಡೆಯಲಿದ್ದು ಎಐಸಿಸಿ ಕಾರ್ಯದರ್ಶಿ ಪಿ ಸಿ ವಿಷ್ಣುನಾಥ್ , ಮಾಜಿ ಸಚಿವ ರಮಾನಾಥ ರೈ , ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಭಾಗವಹಿಸಲಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ರಾದ ಸುಧೀರ್ ರೈ, ಸತ್ಯಕುಮಾರ್ ಆಡಿಂಜ, ಮಾಧ್ಯಮ ಪ್ರತಿನಿಧಿ ಭವಾನಿಶಂಕರ ಕಲ್ಮಡ್ಕ, ವಕ್ತಾರ ನಂದರಾಜ್ ಸಂಕೇಶ ಉಪಸ್ಥಿತರಿದ್ದರು
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…