ಮಂಗಳೂರಿನಲ್ಲಿ ನರೇಂದ್ರ ಮೋದಿ ಅವರಿಂದ ಪ್ರಚಾರ ಸಭೆ ಮೀನುಗಾರರ ರಕ್ಷಣೆಗೆ ವಿಶೇಷ ಯೋಜನೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಮಂಗಳೂರು: ಕರಾವಳಿ ಜಿಲ್ಲೆಯ ಮೀನುಗಾರರ ರಕ್ಷಣೆ ಹಾಗೂ ಅವರ ಬದುಕಿಗೆ ಭದ್ರತೆ ನೀಡಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಮುಂದೆ ನಮ್ಮ ಸರಕಾರ ಬಂದರೆ ಸಚಿವಾಲಯವನ್ನೂ ತೆರೆಯಲು ಯೋಜನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ನಡೆದ ಬಿಜೆಪಿ ಅಭ್ಯರ್ಥಿಗಳ ಪರವಾದ ಪ್ರಚಾರ ಸಭೆಯಲ್ಲಿ ಸುಮಾರು 1 ಲಕ್ಷ ಬಿಜೆಪಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮೀನುಗಾರಿಕೆ ಕರಾವಳಿ ಜಿಲ್ಲೆಯ ಪ್ರಮುಖ ಆರ್ಥಿಕ ವಹಿವಾಟಿನ ಉದ್ಯಮವೂ ಆಗಿದೆ. ಹಲವಾರು ಕುಟುಂಬಗಳ ಆಸರೆಯೂ ಆಗಿದೆ. ಹೀಗಾಗಿ ಆಳ ಮೀನುಗಾರಿಕೆ ಮತ್ತು  ಮೀನುಗಾರಿಕೆ ಪ್ರೋತ್ಸಾಹಿಸಲು ವಿಶೇಷವಾಗಿ ಸಚಿವಾಲಯವನ್ನೂ ತೆರೆಯಲಾಗುವುದು ಎಂದರು. ಕರಾವಳಿ ಜಿಲ್ಲೆಯು ಬ್ಯಾಂಕಿಂಗ್ ವ್ಯವಹಾರದಲ್ಲಿ ಅಗ್ರ ಸ್ಥಾನ ಪಡೆದಿದೆ. ಆದರೆ ಕಾಂಗ್ರೆಸ್ ಮುಖಂಡರು ಕೆಲವರು ಬ್ಯಾಂಕ್ ಮುಳುಗಿಸುವ ವ್ಯವಸ್ಥೆಗೆ ಮುಂದಾಗಿದ್ದರು, ಹೀಗಾಗಿ ಚೌಕೀದಾರ ಈ ಅವ್ಯಹಾರ ತಡೆದರೆ ಕೆಲವರಿಗೆ ಸಿಟ್ಟು ಬರುತ್ತದೆ ಎಂದರು. ಕೃಷಿ ವಲಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದೀಗ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ -ಜೆಡಿಎಸ್ ಸರಕಾರವೂ ಕೆಲವು ಯೋಜನೆಗಳನ್ನು  ಮಾಡಿ ರೈತರನ್ನು  ದಾರಿ ತಪ್ಪಿಸುತ್ತಿದೆ ಎಂದರು.
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Team the rural mirror

Published by
Team the rural mirror

Recent Posts

ಜೂನ್ 1 : ಯಕ್ಷಗುರು ಪಾಲೆಚ್ಚಾರು ಗೋವಿಂದ ನಾಯಕರಿಗೆ ‘ಈಶಾವಾಸ್ಯ ಪ್ರಶಸ್ತಿ’ | ಗೋವಿಂದ ಗಾಥೆ’ ಕೃತಿ ಅನಾವರಣ

ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…

3 hours ago

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಮೀ ಸಾರ್ವಕಾಲಿಕ ದಾಖಲೆ ಮಳೆ

ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…

3 hours ago

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿ

ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…

3 hours ago

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆ | ಕಬಿನಿ ಜಲಾಶಯದ ಒಳಹರಿವಿನಲ್ಲಿ ಏರಿಕೆ

ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…

3 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿವೃಷ್ಟಿ ನಿರ್ವಹಣೆ ಕುರಿತು ಸಭೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು, ಸಾರ್ವಜನಿಕರ ಜೀವಹಾನಿ ತಪ್ಪಿಸಲು ಸರಕಾರ ಗರಿಷ್ಠ…

3 hours ago