Advertisement

ಮಂಗಳೂರಿನಲ್ಲಿ ನರೇಂದ್ರ ಮೋದಿ ಅವರಿಂದ ಪ್ರಚಾರ ಸಭೆ ಮೀನುಗಾರರ ರಕ್ಷಣೆಗೆ ವಿಶೇಷ ಯೋಜನೆ

Share
ಮಂಗಳೂರು: ಕರಾವಳಿ ಜಿಲ್ಲೆಯ ಮೀನುಗಾರರ ರಕ್ಷಣೆ ಹಾಗೂ ಅವರ ಬದುಕಿಗೆ ಭದ್ರತೆ ನೀಡಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಮುಂದೆ ನಮ್ಮ ಸರಕಾರ ಬಂದರೆ ಸಚಿವಾಲಯವನ್ನೂ ತೆರೆಯಲು ಯೋಜನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ನಡೆದ ಬಿಜೆಪಿ ಅಭ್ಯರ್ಥಿಗಳ ಪರವಾದ ಪ್ರಚಾರ ಸಭೆಯಲ್ಲಿ ಸುಮಾರು 1 ಲಕ್ಷ ಬಿಜೆಪಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮೀನುಗಾರಿಕೆ ಕರಾವಳಿ ಜಿಲ್ಲೆಯ ಪ್ರಮುಖ ಆರ್ಥಿಕ ವಹಿವಾಟಿನ ಉದ್ಯಮವೂ ಆಗಿದೆ. ಹಲವಾರು ಕುಟುಂಬಗಳ ಆಸರೆಯೂ ಆಗಿದೆ. ಹೀಗಾಗಿ ಆಳ ಮೀನುಗಾರಿಕೆ ಮತ್ತು  ಮೀನುಗಾರಿಕೆ ಪ್ರೋತ್ಸಾಹಿಸಲು ವಿಶೇಷವಾಗಿ ಸಚಿವಾಲಯವನ್ನೂ ತೆರೆಯಲಾಗುವುದು ಎಂದರು. ಕರಾವಳಿ ಜಿಲ್ಲೆಯು ಬ್ಯಾಂಕಿಂಗ್ ವ್ಯವಹಾರದಲ್ಲಿ ಅಗ್ರ ಸ್ಥಾನ ಪಡೆದಿದೆ. ಆದರೆ ಕಾಂಗ್ರೆಸ್ ಮುಖಂಡರು ಕೆಲವರು ಬ್ಯಾಂಕ್ ಮುಳುಗಿಸುವ ವ್ಯವಸ್ಥೆಗೆ ಮುಂದಾಗಿದ್ದರು, ಹೀಗಾಗಿ ಚೌಕೀದಾರ ಈ ಅವ್ಯಹಾರ ತಡೆದರೆ ಕೆಲವರಿಗೆ ಸಿಟ್ಟು ಬರುತ್ತದೆ ಎಂದರು. ಕೃಷಿ ವಲಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದೀಗ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ -ಜೆಡಿಎಸ್ ಸರಕಾರವೂ ಕೆಲವು ಯೋಜನೆಗಳನ್ನು  ಮಾಡಿ ರೈತರನ್ನು  ದಾರಿ ತಪ್ಪಿಸುತ್ತಿದೆ ಎಂದರು.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಹವಾಮಾನ ವರದಿ | 30.05.2026 | ಕರಾವಳಿಯಲ್ಲಿ ತುಂತುರು ಮಳೆ, ಜೂ.7ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ| ಆರಂಭ ದುರ್ಬಲವಾಗುವ ಲಕ್ಷಣ

31.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ, ರಾಜ್ಯದ ವಿವಿಧ…

4 hours ago

ಅಡಿಕೆ ಹಳದಿ ಎಲೆ ರೋಗಕ್ಕೆ ಶಾಶ್ವತ ಪರಿಹಾರದ ಭರವಸೆ..! ಟಿಶ್ಯೂ ಕಲ್ಚರ್‌ನಲ್ಲಿ ಮೊದಲ ಹಂತದ ಅಡಿಕೆ ಗಿಡಗಳು ನಾಟಿಗೆ ಸಿದ್ಧ

ಅಡಿಕೆ ಹಳದಿ ಎಲೆ ರೋಗ ನಿರೋಧಕ ಟಿಶ್ಯೂ ಕಲ್ಚರ್‌ ತಳಿ ಅಭಿವೃದ್ಧಿಯಲ್ಲಿ ಸಿಪಿಸಿಆರ್‌ಐ…

12 hours ago

ಈ ಬಾರಿಯ ಮುಂಗಾರು ದುರ್ಬಲವೇ..? ಐಎಂಡಿ ಎರಡನೇ ಮುನ್ಸೂಚನೆ ಬಿಡುಗಡೆ – 11 ವರ್ಷಗಳಲ್ಲೇ ಅತೀ ದುರ್ಬಲ ಮುಂಗಾರು ಸಾಧ್ಯತೆ..?

ಐಎಂಡಿ ಬಿಡುಗಡೆ ಮಾಡಿದ ಎರಡನೇ ಮುಂಗಾರು ಮುನ್ಸೂಚನೆಯಲ್ಲಿ ದೇಶದಲ್ಲಿ ಕೇವಲ 90% ಮಳೆಯ…

21 hours ago

ಹವಾಮಾನ ವರದಿ | 29.05.2026 | ಕರ್ನಾಟಕಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ | ಜೂನ್ 7 ಬಳಿಕ ಕರಾವಳಿಯಲ್ಲಿ ಭಾರೀ ಮಳೆಯ ಸೂಚನೆ!

ಕರ್ನಾಟಕದಲ್ಲಿ ಮುಂಗಾರು ಪ್ರವೇಶದ ನಿರೀಕ್ಷೆ ಹೆಚ್ಚಾಗುತ್ತಿದ್ದು, ಸದ್ಯ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು…

1 day ago

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲೆ – ವಿಜ್ಞಾನಿಗಳ ಹೊಸ ಅಧ್ಯಯನದಲ್ಲಿ ಬಹಿರಂಗವಾದ ಅಚ್ಚರಿಯ ಜೀವ ವೈವಿಧ್ಯ

ಭಾರತದಲ್ಲಿ 191 ಜಾತಿಯ ಜಿರಳೆಗಳು ದಾಖಲಾಗಿದ್ದು, ZSI ವಿಜ್ಞಾನಿಗಳು ದೇಶದ ಮೊದಲ ದೊಡ್ಡ…

2 days ago

ಜೈಸಲ್ಮೇರ್‌ ಘಟನೆ ಬಳಿಕ ಎಚ್ಚೆತ್ತ ಆಡಳಿತ | ಕೊಳೆತ ಸ್ಥಿತಿಯಲ್ಲಿದ್ದ ನೂರಾರು ಹಸುಗಳನ್ನು ಹೂಳುವ ಕಾರ್ಯ ಆರಂಭ

ಜೈಸಲ್ಮೇರ್‌ನಲ್ಲಿ ಬಯಲಿನಲ್ಲಿ ಪತ್ತೆಯಾಗಿದ್ದ ನೂರಾರು ಹಸುಗಳ ಶವಗಳ ಘಟನೆ ಬಳಿಕ ನಗರಸಭೆ ಶವಗಳನ್ನು…

2 days ago