Advertisement

ಮಂಗಳೂರಿನಲ್ಲಿ ನರೇಂದ್ರ ಮೋದಿ ಅವರಿಂದ ಪ್ರಚಾರ ಸಭೆ ಮೀನುಗಾರರ ರಕ್ಷಣೆಗೆ ವಿಶೇಷ ಯೋಜನೆ

Share
ಮಂಗಳೂರು: ಕರಾವಳಿ ಜಿಲ್ಲೆಯ ಮೀನುಗಾರರ ರಕ್ಷಣೆ ಹಾಗೂ ಅವರ ಬದುಕಿಗೆ ಭದ್ರತೆ ನೀಡಲು ನಮ್ಮ ಸರಕಾರ ಬದ್ಧವಾಗಿದೆ. ಇದಕ್ಕಾಗಿ ಮುಂದೆ ನಮ್ಮ ಸರಕಾರ ಬಂದರೆ ಸಚಿವಾಲಯವನ್ನೂ ತೆರೆಯಲು ಯೋಜನೆ ಮಾಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಮಂಗಳೂರಿನಲ್ಲಿ ಶನಿವಾರ ನಡೆದ ಬಿಜೆಪಿ ಅಭ್ಯರ್ಥಿಗಳ ಪರವಾದ ಪ್ರಚಾರ ಸಭೆಯಲ್ಲಿ ಸುಮಾರು 1 ಲಕ್ಷ ಬಿಜೆಪಿ ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಮೀನುಗಾರಿಕೆ ಕರಾವಳಿ ಜಿಲ್ಲೆಯ ಪ್ರಮುಖ ಆರ್ಥಿಕ ವಹಿವಾಟಿನ ಉದ್ಯಮವೂ ಆಗಿದೆ. ಹಲವಾರು ಕುಟುಂಬಗಳ ಆಸರೆಯೂ ಆಗಿದೆ. ಹೀಗಾಗಿ ಆಳ ಮೀನುಗಾರಿಕೆ ಮತ್ತು  ಮೀನುಗಾರಿಕೆ ಪ್ರೋತ್ಸಾಹಿಸಲು ವಿಶೇಷವಾಗಿ ಸಚಿವಾಲಯವನ್ನೂ ತೆರೆಯಲಾಗುವುದು ಎಂದರು. ಕರಾವಳಿ ಜಿಲ್ಲೆಯು ಬ್ಯಾಂಕಿಂಗ್ ವ್ಯವಹಾರದಲ್ಲಿ ಅಗ್ರ ಸ್ಥಾನ ಪಡೆದಿದೆ. ಆದರೆ ಕಾಂಗ್ರೆಸ್ ಮುಖಂಡರು ಕೆಲವರು ಬ್ಯಾಂಕ್ ಮುಳುಗಿಸುವ ವ್ಯವಸ್ಥೆಗೆ ಮುಂದಾಗಿದ್ದರು, ಹೀಗಾಗಿ ಚೌಕೀದಾರ ಈ ಅವ್ಯಹಾರ ತಡೆದರೆ ಕೆಲವರಿಗೆ ಸಿಟ್ಟು ಬರುತ್ತದೆ ಎಂದರು. ಕೃಷಿ ವಲಯಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದೆ. ಇದೀಗ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ -ಜೆಡಿಎಸ್ ಸರಕಾರವೂ ಕೆಲವು ಯೋಜನೆಗಳನ್ನು  ಮಾಡಿ ರೈತರನ್ನು  ದಾರಿ ತಪ್ಪಿಸುತ್ತಿದೆ ಎಂದರು.
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
Team the rural mirror

Published by
Team the rural mirror

Recent Posts

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

1 hour ago

ವಾರದ ಅತಿಥಿ | ರಾಜಕಾರಣದಲ್ಲಿ “ನೈತಿಕ ಮೌಲ್ಯ” ತುಂಬಬೇಕು | ಸಮಾಜದಲ್ಲಿ”ಅನೇಕಾಂತವಾದ” ಬೆಳೆಯಬೇಕು |

ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…

3 hours ago

ಮೇ.1 | ಮಳೆಗಾಗಿ ನಡೆಯಲಿದೆ ಪಂಜದಲ್ಲಿ ಪ್ರಾರ್ಥನೆ

ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.

4 hours ago

Karnataka Weather | 28-04-2024 | ರಾಜ್ಯದಲ್ಲಿ ಒಣ ಹವೆ | ಕರಾವಳಿ ಜಿಲ್ಲೆಗಳಲ್ಲಿ ಮೋಡ |

ಮೇ 6 ರಿಂದ ರಾಜ್ಯದ ಅಲ್ಲಲ್ಲಿ ಪೂರ್ವ ಮುಂಗಾರು ಮಳೆಯಾಗುವ ಲಕ್ಷಣಗಳಿವೆ.

4 hours ago

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

19 hours ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

1 day ago