Advertisement
ಸುದ್ದಿಗಳು

ಮಂಗಳೂರಿನಲ್ಲಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ

Share

ಮಂಗಳೂರು: ಋಣ ಮುಕ್ತ ಅನುಷ್ಠಾನ ಸಮಿತಿ ದ.ಕ ಜಿಲ್ಲಾ ನೇತೃತ್ವದಲ್ಲಿ ವಿವಿಧ ಕಾರ್ಮಿಕ ಸಂಘಟನೆಗಳ ಮತ್ತು ದಲಿತ ಸಂಘಟನೆಗಳ ಸಹಯೋಗದಲ್ಲಿ ಕಿರು ಹಣಕಾಸು ಸಂಸ್ಥೆಗಳು ಮತ್ತು ಮೈಕ್ರೋ ಫೈನಾನ್ಸ್‌ಗಳ ಧೋರಣೆಯನ್ನು ಖಂಡಿಸಿ, ಬಡ ಮಹಿಳೆಯರು ಪಡೆದ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಸಾಲಗಾರ ಸದಸ್ಯರ ಬೃಹತ್ ಪ್ರತಿಭಟನಾ ಸಮಾವೇಶ ಮಂಗಳೂರು ನೆಹರು ಮೈದಾನದಲ್ಲಿ ನ.28 ರಂದು ನಡೆಯಿತು.

ಸಿಪಿಐಎಂ ಮುಖಂಡ ಬಿ.ಎಂ.ಭಟ್ , ಋಣ ಮುಕ್ತ ಖಾಯ್ದೆ ಅನುಸ್ಠಾನ ಸಮಿತಿಯ ಅಧ್ಯಕ್ಷ ಎಂ.ಬಿ. ಸದಾಶಿವ, ಸಮಿತಿಯ ಮುಖಂಡ ಅಶೋಕ್ ಎಡಮಲೆ ಮತ್ತಿತರರು ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಮಾವೇಶಕ್ಕೆ ದ.ಕ ಜಿಲ್ಲೆಯ ನಾನಾ ಭಾಗಗಳಿಂದ ಸಾವಿರಾರು ಮಂದಿ ಭಾಗವಹಿಸಿದರು. ಸುಳ್ಯ ತಾಲೂಕಿನಿಂದ ಸಾವಿರಕ್ಕೂ ಮಿಕ್ಕಿ ಜನ ಭಾಗವಹಿಸಿದರು.

ಸಮಿತಿಯ ಸಂಚಾಲಕ ಹಸೈನಾರ್ ಜಯನಗರ , ಡಿ.ಎಂ. ಶಾರೀಕ್ ಹಾಗೂ ವಿವಿಧ ತಾಲೂಕುಗಳ ಸಮಿತಿ ಅಧ್ಯಕ್ಷರುಗಳು ಹಾಗೂ ಸಂಚಾಲಕರು ಭಾಗವಹಿಸಿದ್ದರು. ಬಳಿಕ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಸಾವಿರಾರು ಮಂದಿಯ ಸಹಿ ಸಂಗ್ರಹ ಮಾಡಿ ಋಣ ಮುಕ್ತ ಖಾಯಿದೆ ಅಡಿಯಲ್ಲಿ ಸೇರ್ಪಡೆ ಮಾಡಿ ಕಿರು ಹಣಕಾಸು ಸಂಸ್ಥೆಗಳ ಮತ್ತು ಮೈಕ್ರೋಫೈನಾನ್ಸ್ ಗಳಿಂದ ಬಡ ಮಹಿಳೆಯರು ಪಡೆದಿರುವ ಸಾಲವನ್ನು ಮನ್ನಾ ಮಾಡಬೇಕೆಂದು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

10 minutes ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

4 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

16 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

17 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

17 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

18 hours ago