ಮಂಗಳೂರು ಆಸ್ಪತ್ರೆಯಿಂದ ಕೊರೋನಾ ಸೋಂಕಿತ ಯುವಕ ಪರಾರಿ | ಸಾರ್ವಜನಿಕರ ಸಹಾಯ ಕೋರಿದ ಪೊಲೀಸರು

July 5, 2020
10:53 PM
ಈ ಯುವಕ  ಅನಾರೋಗ್ಯ ಹಿನ್ನೆಲೆಯಲ್ಲಿ  ಆಸ್ಪತ್ರೆಗೆ ದಾಖಲಾಗಿದ್ದ. ಬಳಿಕ ಆತನ ಗಂಟಲ ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಭಾನುವಾರ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಇಲಾಖೆಯ ವೈದ್ಯರು ಹಾಗೂ ಸಿಬಂದಿಗಳಿಂದ ತಪ್ಪಿಸಿ ಸೋಂಕಿತ ಪರಾರಿಯಾಗಿದ್ದಾನೆ.

ಈ ಯುವಕನ ಬಗ್ಗೆ ಮಾಹಿತಿ ಸಿಕ್ಕಿದರೆ 08242220530 ಸಂಖ್ಯೆಗೆ ಕರೆ ಮಾಡಲು ಪಾಂಡೇಶ್ವರ ಪೊಲೀಸರು ಮನವಿ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-06-2026 | ರಾಜ್ಯದಲ್ಲಿ ಇನ್ನೂ ದುರ್ಬಲ ಮಳೆ ಚಟುವಟಿಕೆ – ಜೂ.22 ರಿಂದ ಕರಾವಳಿಯಲ್ಲಿ ಮುಂಗಾರು ಚೇತರಿಕೆ ಸಾಧ್ಯತೆ
June 16, 2026
2:16 PM
by: ಸಾಯಿಶೇಖರ್ ಕರಿಕಳ
ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು
June 15, 2026
9:34 PM
by: ದ ರೂರಲ್ ಮಿರರ್.ಕಾಂ
ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ
June 15, 2026
8:59 PM
by: ದ ರೂರಲ್ ಮಿರರ್.ಕಾಂ
ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ
June 15, 2026
7:14 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror