ಮಂಗಳೂರು ಘಟನೆಗೆ ರಾಜ್ಯ ಸರಕಾರವೇ ಹೋಣೆ : ರಮಾನಾಥ ರೈ

December 20, 2019
3:34 PM

ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ  ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

Advertisement
Advertisement

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ಗೋಲೀಬಾರ್‌ ನಡೆಸುವಂತಹ ಸ್ಥಿತಿ  ನಿರ್ಮಾಣವಾಗಿರಲಿಲ್ಲ. ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಮಂಗಳೂರಿಗಿಂತಲೂ ಹೆಚ್ಚು ಜನರು ಸೇರಿದ್ದ ಕಡೆಗಳಲ್ಲಿಯೇ ಪೊಲೀಸರು ಪ್ರತಿಭಟನೆ ನಿಯಂತ್ರಿಸಿದ್ದಾರೆ. ಆದರೆ ಇಲ್ಲಿನ ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.ಪ್ರತಿಭಟನೆ ನಡೆಸುವುದಾಗಿ ಮೊದಲೇ ಮಾಹಿತಿ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಪೊಲೀಸರು ಮಾಹಿತಿ ನಿರಾಕರಿಸಿದ್ದರು. ನಿಷೇಧಾಜ್ಞೆ ಹೇರಿರುವ ಮಾಹಿತಿ ಇಲ್ಲದೆ ಜನರು ಪ್ರತಿಭಟನೆಗಾಗಿ ಬೀದಿಗಳಿದಿದ್ದರು ಎಂದು ಹೇಳಿದರು. ಗೋಲೀಬಾರ್ ಮತ್ತು ಇಬ್ಬರು ಅಮಾಯಕರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ ಎಂದು ನುಡಿದರು.

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟದ ಅಧ್ಯಕ್ಷ ಕೆ.ಹರೀಶ್‌ಕುಮಾರ್ ಉಪಸ್ಥಿತರಿದ್ದರು.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-06-2025 | ಬದಲಾಯ್ತು ಹವಾಮಾನ ಲಕ್ಷಣಗಳು | ಜೂ.28 ವರೆಗೂ ಉತ್ತಮ ಮಳೆ ನಿರೀಕ್ಷೆ |
June 24, 2025
11:51 AM
by: ಸಾಯಿಶೇಖರ್ ಕರಿಕಳ
ದಾಖಲೆ ಧಾರಣೆಯತ್ತ ಕೊಬ್ಬರಿ | ತಿಪಟೂರಿನಲ್ಲಿ ಕ್ವಿಂಟಾಲ್‌ ಗೆ ಗರಿಷ್ಠ ದರ 26,167 ರೂಪಾಯಿಗೆ ಮಾರಾಟ
June 24, 2025
11:32 AM
by: ದ ರೂರಲ್ ಮಿರರ್.ಕಾಂ
ಒಬ್ಬರಿಂದೊಬ್ಬರು ಕಾಲೆಳೆದುಕೊಂಡರೆ ಹೇಗೆ..?
June 24, 2025
10:56 AM
by: ದ ರೂರಲ್ ಮಿರರ್.ಕಾಂ
ಕರಾವಳಿ ಜಿಲ್ಲೆಯ ಅಲ್ಲಲ್ಲಿ ಇಂದು ಜೋರಾದ ಗಾಳಿ ಮಳೆ
June 24, 2025
10:45 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group