Advertisement
ಸುದ್ದಿಗಳು

ಮಂಗಳೂರು ಘಟನೆಗೆ ರಾಜ್ಯ ಸರಕಾರವೇ ಹೋಣೆ : ರಮಾನಾಥ ರೈ

Share

ಮಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಮಂಗಳೂರಿನಲ್ಲಿ  ನಡೆದ ಘರ್ಷಣೆಯಲ್ಲಿ ಮೃತಪಟ್ಟ ಇಬ್ಬರ ಸಾವಿಗೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿದ ಅವರು,  ಗೋಲೀಬಾರ್‌ ನಡೆಸುವಂತಹ ಸ್ಥಿತಿ  ನಿರ್ಮಾಣವಾಗಿರಲಿಲ್ಲ. ಎನ್‌ಆರ್‌ಸಿ ಮತ್ತು ಸಿಎಎ ವಿರುದ್ಧ ರಾಜ್ಯ ಸೇರಿದಂತೆ ದೇಶದ ವಿವಿಧೆಡೆ ಪ್ರತಿಭಟನೆ ನಡೆದಿದೆ. ಮಂಗಳೂರಿಗಿಂತಲೂ ಹೆಚ್ಚು ಜನರು ಸೇರಿದ್ದ ಕಡೆಗಳಲ್ಲಿಯೇ ಪೊಲೀಸರು ಪ್ರತಿಭಟನೆ ನಿಯಂತ್ರಿಸಿದ್ದಾರೆ. ಆದರೆ ಇಲ್ಲಿನ ಪೊಲೀಸರಿಗೆ ಏಕೆ ಸಾಧ್ಯವಾಗಲಿಲ್ಲ ಎಂದು ಪ್ರಶ್ನಿಸಿದರು.ಪ್ರತಿಭಟನೆ ನಡೆಸುವುದಾಗಿ ಮೊದಲೇ ಮಾಹಿತಿ ನೀಡಲಾಗಿತ್ತು. ಕೊನೆಗಳಿಗೆಯಲ್ಲಿ ಪೊಲೀಸರು ಮಾಹಿತಿ ನಿರಾಕರಿಸಿದ್ದರು. ನಿಷೇಧಾಜ್ಞೆ ಹೇರಿರುವ ಮಾಹಿತಿ ಇಲ್ಲದೆ ಜನರು ಪ್ರತಿಭಟನೆಗಾಗಿ ಬೀದಿಗಳಿದಿದ್ದರು ಎಂದು ಹೇಳಿದರು. ಗೋಲೀಬಾರ್ ಮತ್ತು ಇಬ್ಬರು ಅಮಾಯಕರ ಸಾವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ನೇರ ಹೊಣೆ ಎಂದು ನುಡಿದರು.

ಸುದ್ದಿಗೋಷ್ಟಿಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟದ ಅಧ್ಯಕ್ಷ ಕೆ.ಹರೀಶ್‌ಕುಮಾರ್ ಉಪಸ್ಥಿತರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

38 minutes ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

57 minutes ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

2 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

2 hours ago

ಭೂಕುಸಿತದ ಬಗ್ಗೆ ಎಚ್ಚರಿಕೆ – ಜುಲೈ 7 ರಿಂದ 11 ರವರೆಗೆ ಪಶ್ಚಿಮಘಟ್ಟದಲ್ಲಿ ಭಾರೀ ಮಳೆ ಸಾಧ್ಯತೆ

ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…

2 hours ago

ವಯನಾಡಿನಲ್ಲಿ ಭೂಕುಸಿತದ ದುರಂತ | ಒಂದು ಬಲಿ , 7 ಮಂದಿ ನಾಪತ್ತೆ | ಇದು ಮಾನವ ನಿರ್ಮಿತ ದುರಂತ ಎಂದ ಸಚಿವ

ವಯನಾಡಿನ ಕಲ್ಲಾಡಿ ಸುರಂಗ ಕಾಮಗಾರಿ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿ ಓರ್ವ ಮೃತಪಟ್ಟಿದ್ದು, ಏಳು…

6 hours ago