ಸುಳ್ಯ/ಮಂಗಳೂರು: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ರಾತ್ರಿ ಮಂಗಳೂರು ತಲಪಿದೆ. ದಾರಿಯುದ್ದಕ್ಕೂ ಭಕ್ತಾದಿಗಳು ಆರತಿ ಬೆಳಗಿ, ಪುಷ್ಪಾರ್ಚನೆಯ ಮೂಲಕ ಸ್ವಾಗತಿಸಿ ಮೆರವಣಿಗೆಯಲ್ಲಿ ಸಾಗಿ ಬಂದರು.
ಬೆಳಗ್ಗೆ ಕೊಟೇಶ್ವರದಿಂದ ಹೊರಟ ರಥವು ಉಡುಪಿ -ಬಪ್ಪನಾಡು – ಕದ್ರಿ ಮೂಲಕ ಮಂಗಳೂರು ತಲುಪಿದೆ. ಅ.1 ರಂದು ಬೆಳಗ್ಗೆ ಮಂಗಳೂರಿನಿಂದ ಹೊರಟು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?