ಸುಳ್ಯ/ಮಂಗಳೂರು: ಕೋಟೇಶ್ವರದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸೋಮವಾರ ಬೆಳಗ್ಗೆ ಹೊರಟ ನೂತನ ಬ್ರಹ್ಮರಥವು ರಾತ್ರಿ ಮಂಗಳೂರು ತಲಪಿದೆ. ದಾರಿಯುದ್ದಕ್ಕೂ ಭಕ್ತಾದಿಗಳು ಆರತಿ ಬೆಳಗಿ, ಪುಷ್ಪಾರ್ಚನೆಯ ಮೂಲಕ ಸ್ವಾಗತಿಸಿ ಮೆರವಣಿಗೆಯಲ್ಲಿ ಸಾಗಿ ಬಂದರು.
ಬೆಳಗ್ಗೆ ಕೊಟೇಶ್ವರದಿಂದ ಹೊರಟ ರಥವು ಉಡುಪಿ -ಬಪ್ಪನಾಡು – ಕದ್ರಿ ಮೂಲಕ ಮಂಗಳೂರು ತಲುಪಿದೆ. ಅ.1 ರಂದು ಬೆಳಗ್ಗೆ ಮಂಗಳೂರಿನಿಂದ ಹೊರಟು ಉಪ್ಪಿನಂಗಡಿ – ಕಡಬ ಮಾರ್ಗವಾಗಿ ಆಗಮಿಸಿ ಅ.2 ರಂದು ಕುಕ್ಕೆ ಸುಬ್ರಹ್ಮಣ್ಯ ತಲುಪಲಿದೆ.
ಬರಗಾಲದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ಕೆಲವೆಡೆ ವರುಣರಾಯ(Rain) ಕೃಪೆ ತೋರಿ ತಕ್ಕಮಟ್ಟಿಗೆ ತಂಪೆರೆದಿದ್ದಾನೆ.…
ಮೇ 22ರ ನಂತರ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಚಂಡಮಾರುತವಾಗಿ ಪರಿವರ್ತನೆಗೊಳ್ಳವ…
ಕೃಷಿಭೂಮಿ ಮರಗಳು ಸಾಕಷ್ಟು ಪ್ರಮಾಣದಲ್ಲಿ ನಾಶವಾಗುತ್ತಿದೆ. ಈ ಬಗ್ಗೆ ಸಂಶೋಧಕರು ಕಳೆದ 5…
https://youtu.be/_3oJulDTrjI?si=aPComSJYcu2B1sEJ