Advertisement
ಸುದ್ದಿಗಳು

ಮಂಗಳೂರು ದಸರಾ ಸಂಪನ್ನ

Share

ಮಂಗಳೂರು: ಮಂಗಳೂರಿನ ಕುದ್ರೋಳಿಯ ಶ್ರೀ ಗೋಕರ್ಣನಾಥ ದೇವಸ್ಥಾನದಿಂದ ಆರಂಭಗೊಂಡ ಮಂಗಳೂರು ದಸರಾ  ಸಂಪನ್ನಗೊಂಡಿತು.

ಸೆ.29ರಂದು  ಪ್ರತಿಷ್ಠಾಪನೆಗೊಂಡು ಪೂಜೆ-ಪುನಸ್ಕಾರ ಸ್ವೀಕರಿಸಿದ ದುರ್ಗೆಯರು ವಿಶೇಷ ಪೂಜೆ ಬಳಿಕ  ಅದ್ದೂರಿ ಮೆರವಣಿಗೆ ನಡೆಯಿತು.ಅಲಂಕೃತ ವಾಹನದಲ್ಲಿ ನಾರಾಯಣ ಗುರುಗಳ ಮೂರ್ತಿ, ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸ್ಕಂದಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿದಾತ್ರಿ ಮತ್ತು ಆದಿಶಕ್ತಿಯರೊಂದಿಗೆ ಶಾರದಾ ಮಾತೆಯನ್ನಿರಿಸಿ ಮೆರವಣಿಗೆ ಆರಂಭಿಸಲಾಯಿತು.

ಮಾಜಿ ಸಚಿವರಾದ ರಮಾನಾಥ ರೈ, ಅಭಯಚಂದ್ರ ಜೈನ್, ಮಾಜಿ ಶಾಸಕ ಜೆ.ಆರ್.ಲೋಬೊ, ದೇವಸ್ಥಾನ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಕೋಶಾಧಿಕಾರಿ ಪದ್ಮರಾಜ್ ಆರ್, ಸದಸ್ಯರಾದ ಬಿ.ಕೆ.ತಾರಾನಾಥ್, ರವಿಶಂಕರ ಮಿಜಾರ್, ಅಭಿವೃದ್ಧಿ ಸಮಿತಿ ಸದಸ್ಯ ಜಯ ಸಿ.ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ಡಾ.ಬಿ.ಜಿ.ಸುವರ್ಣ ಮತ್ತಿತರರಿದ್ದರು.ನವರಾತ್ರಿ ಮಹೋತ್ಸವ ಸಂದರ್ಭ ಕುದ್ರೋಳಿ ಕ್ಷೇತ್ರಕ್ಕೆ ವಿವಿಧ ರೀತಿಯಲ್ಲಿ ಸೇವೆ ಸಲ್ಲಿಸಿದವರನ್ನು ಆಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್.ಸಾಯಿರಾಮ್, ಕೋಶಾಧಿಕಾರಿ ಪದ್ಮರಾಜ್ ಆರ್.ಸನ್ಮಾನಿಸಿದರು.

ಮಂಗಳೂರು ದಸರಾ ಮೆರವಣಿಗೆ ಕುದ್ರೋಳಿ ಕ್ಷೇತ್ರದಿಂದ ಆರಂಭಗೊಂಡು ಮಣ್ಣಗುಡ್ಡ, ಲೇಡಿಹಿಲ್, ಲಾಲ್‌ಭಾಗ್, ಎಂ.ಜಿ.ರಸ್ತೆ, ಕೆ.ಎಸ್.ರಾವ್ ರಸ್ತೆ, ವಿ.ವಿ.ಕಾಲೇಜು ವೃತ್ತದಿಂದ ಬಲಕ್ಕೆ ಜಿ.ಎಚ್.ಎಸ್.ರಸ್ತೆ, ರಥಬೀದಿ, ಅಳಕೆ ಮೂಲಕ ಸುಮಾರು 9 ಕಿ.ಮೀ. ಸಾಗಿ ಮತ್ತೆ ಕುದ್ರೋಳಿ ಕ್ಷೇತ್ರ ತಲಪಿತು.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

6 hours ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

6 hours ago

ಮಳೆ ಬಂದರೂ ಬಿಸಿ ಕಾಡಲಿದೆ…! ರೈತರ ಕೆಲಸದ ಸಮಯವನ್ನೇ ಬದಲಿಸಬಹುದಾದ ಹೊಸ ಹವಾಮಾನ ಅಪಾಯ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…

6 hours ago

ಡ್ರ್ಯಾಗನ್‌ ಫ್ರೂಟ್‌ ಬೆಳೆದರೆ ಸಾಕೇ..? ದಕ್ಷಿಣ ಆಫ್ರಿಕಾದಲ್ಲಿ ರೈತರಿಗೆ ಎದುರಾದ ಸವಾಲುಗಳು ಭಾರತಕ್ಕೂ ಪಾಠ

ಡ್ರ್ಯಾಗನ್‌ ಫ್ರೂಟ್‌ಗೆ ಜಾಗತಿಕ ಬೇಡಿಕೆ ಹೆಚ್ಚುತ್ತಿದ್ದರೂ ದಕ್ಷಿಣ ಆಫ್ರಿಕಾದಲ್ಲಿ ಬೆಳೆಗಾರರು ಮಾರುಕಟ್ಟೆ, ಬೆಲೆ,…

6 hours ago

ಕೆಲವು ಸಂಬಂಧಗಳನ್ನು ಉಳಿಸುವುದು ಮೌನವೇ..

ಪ್ರತಿಯೊಂದು ಮಾತಿಗೂ ತಕ್ಷಣ ಪ್ರತಿಕ್ರಿಯಿಸುವ ಅಗತ್ಯವಿಲ್ಲ. ಕೆಲವೊಮ್ಮೆ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಲು ಮೌನವೇ ಉತ್ತಮ…

6 hours ago

ಭಾರತದ ಕೃಷಿ ರಫ್ತಿನಲ್ಲಿ ದೊಡ್ಡ ಬದಲಾವಣೆ – ಎಮ್ಮೆ ಮಾಂಸ ರಫ್ತು 5 ಬಿಲಿಯನ್ ಡಾಲರ್ ಗುರಿಯತ್ತ..!

ಭಾರತದ ಎಮ್ಮೆ ಮಾಂಸ ರಫ್ತು 2025-26ರಲ್ಲಿ 5.1 ಬಿಲಿಯನ್ ಡಾಲರ್ ತಲುಪಿದ್ದು, 2026-27ರಲ್ಲಿ…

15 hours ago