ಉದ್ಯೋಗ ಮಾಹಿತಿ

ಮಂಗಳೂರು ನಗರ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

Advertisement
Advertisement

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ ವಿವರ : ಬಜಾಲ್ ಗ್ರಾಮದ  ಶಾಂತಿನಗರ 2 ಅಂಗನವಾಡಿ ಕೇಂದ್ರ .

ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆ ವಿವರ :

ಉರ್ವಗಾಂಧಿ ನಗರ  ವಾರ್ಡ್ ನಂ. 26 ರ ಅಂಗನವಾಡಿ ಕೇಂದ್ರ,

ಸೈಂಟ್ ಮೇರಿಸ್ ಫಳ್ನೀರ್  ವಾರ್ಡ್ ನಂ. 47 ರ ಅಂಗನವಾಡಿ ಕೇಂದ್ರ,

Advertisement

ಗ್ರೀನ್ ವ್ಯೂ ಅಳಪೆ ವಾರ್ಡ್ ನಂ. 50 ರ ಅಂಗನವಾಡಿ ಕೇಂದ್ರ,

ಗಾರ್ಡಿಯನ್ ಏಂಜೆಲ್ಸ್ ವಾರ್ಡ್ ನಂ. 49 ರ ಅಂಗನವಾಡಿ ಕೇಂದ್ರ,

ಮರೋಳಿ ಯುವಕ ಮಂಡಲ  ವಾರ್ಡ್ ನಂ.37,ಅಂಗನವಾಡಿ ಕೇಂದ್ರ,

ಸಿರಿಯನ್ ಮಿಶನ್ ವಾರ್ಡ್ ನಂ. 55, ಅಂಗನವಾಡಿ ಕೇಂದ್ರ,

ಪೋಲೀಸ್ ಲೈನ್ 1 ವಾರ್ಡ್ ನಂ. 40  ರ ಅಂಗನವಾಡಿ ಕೇಂದ್ರ,

Advertisement

ಬರ್ಕೆ ನಡುಪಳ್ಳಿ   ವಾರ್ಡ್ ನಂ. 43 ರ   ಅಂಗನವಾಡಿ ಕೇಂದ್ರ,

ಕೊಟ್ಟಾರ ಶಾಲೆ  ವಾರ್ಡ್ ನಂ. 24 ರ  ಅಂಗನವಾಡಿ ಕೇಂದ್ರ,

ಸುರತ್ಕಲ್ ಶಾಲೆ   ವಾರ್ಡ್ ನಂ.1 ರ  ಅಂಗನವಾಡಿ ಕೇಂದ್ರ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 4ನೇ ತರಗತಿ (ಉತ್ತೀರ್ಣ) ಯಿಂದ 9ನೇ ತರಗತಿ ವರೆಗೆ ಕಲಿತ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿಯನ್ನು ಆನ್‍ಲೈನ್ ವೆಬ್‍ಸ್ಶೆಟ್  ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು  ಕೊನೆಯ ದಿನ ಫೆಬ್ರವರಿ 11.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಸಿಲ್ವಾ ಕ್ರಾಸ್ ರೋಡ್,  ವೆಲೆನ್ಸಿಯಾ, ಬಿಷಪ್ ವಿಕ್ಟರ್ ಅಡ್ಡರಸ್ತೆ, ಮಂಗಳೂರು ಇಲ್ಲಿಗೆ ಸಂಪರ್ಕಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಂಗಳೂರು ನಗರ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

11 hours ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

12 hours ago

ತೆಂಗಿನ ಗೆರಟೆ ಮೌಲ್ಯವರ್ಧನೆ | ಇದು ಬರೀ “ಚಿಪ್ಪಿ”ಯಲ್ಲ ಇದರೊಳಗಿದೆ ಹಲವು ಬಗೆ..!

ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…

15 hours ago

ಮಳೆ ಹಿನ್ನೆಲೆ | ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಶಾಲೆಗಳಿಗೆ ರಜೆ

ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…

19 hours ago

ಶನಿ ಬುಧರಿಂದ ನವಪಂಚಮ ರಾಜಯೋಗ

2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…

19 hours ago

ಸಂಪಾಜೆ ಗ್ರಾಮದಲ್ಲಿ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…

1 day ago