Advertisement
ಉದ್ಯೋಗ ಮಾಹಿತಿ

ಮಂಗಳೂರು ನಗರ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

ಮಂಗಳೂರು : ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮಂಗಳೂರು ನಗರ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹುದ್ದೆ ವಿವರ : ಬಜಾಲ್ ಗ್ರಾಮದ  ಶಾಂತಿನಗರ 2 ಅಂಗನವಾಡಿ ಕೇಂದ್ರ .

ಖಾಲಿ ಇರುವ ಅಂಗನವಾಡಿ ಸಹಾಯಕಿಯರ ಹುದ್ದೆ ವಿವರ :

ಉರ್ವಗಾಂಧಿ ನಗರ  ವಾರ್ಡ್ ನಂ. 26 ರ ಅಂಗನವಾಡಿ ಕೇಂದ್ರ,

ಸೈಂಟ್ ಮೇರಿಸ್ ಫಳ್ನೀರ್  ವಾರ್ಡ್ ನಂ. 47 ರ ಅಂಗನವಾಡಿ ಕೇಂದ್ರ,

ಗ್ರೀನ್ ವ್ಯೂ ಅಳಪೆ ವಾರ್ಡ್ ನಂ. 50 ರ ಅಂಗನವಾಡಿ ಕೇಂದ್ರ,

ಗಾರ್ಡಿಯನ್ ಏಂಜೆಲ್ಸ್ ವಾರ್ಡ್ ನಂ. 49 ರ ಅಂಗನವಾಡಿ ಕೇಂದ್ರ,

ಮರೋಳಿ ಯುವಕ ಮಂಡಲ  ವಾರ್ಡ್ ನಂ.37,ಅಂಗನವಾಡಿ ಕೇಂದ್ರ,

ಸಿರಿಯನ್ ಮಿಶನ್ ವಾರ್ಡ್ ನಂ. 55, ಅಂಗನವಾಡಿ ಕೇಂದ್ರ,

ಪೋಲೀಸ್ ಲೈನ್ 1 ವಾರ್ಡ್ ನಂ. 40  ರ ಅಂಗನವಾಡಿ ಕೇಂದ್ರ,

ಬರ್ಕೆ ನಡುಪಳ್ಳಿ   ವಾರ್ಡ್ ನಂ. 43 ರ   ಅಂಗನವಾಡಿ ಕೇಂದ್ರ,

ಕೊಟ್ಟಾರ ಶಾಲೆ  ವಾರ್ಡ್ ನಂ. 24 ರ  ಅಂಗನವಾಡಿ ಕೇಂದ್ರ,

ಸುರತ್ಕಲ್ ಶಾಲೆ   ವಾರ್ಡ್ ನಂ.1 ರ  ಅಂಗನವಾಡಿ ಕೇಂದ್ರ.

ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗೆ 4ನೇ ತರಗತಿ (ಉತ್ತೀರ್ಣ) ಯಿಂದ 9ನೇ ತರಗತಿ ವರೆಗೆ ಕಲಿತ ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಅರ್ಜಿಯನ್ನು ಆನ್‍ಲೈನ್ ವೆಬ್‍ಸ್ಶೆಟ್  ಮೂಲಕ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು  ಕೊನೆಯ ದಿನ ಫೆಬ್ರವರಿ 11.

ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಸಿಲ್ವಾ ಕ್ರಾಸ್ ರೋಡ್,  ವೆಲೆನ್ಸಿಯಾ, ಬಿಷಪ್ ವಿಕ್ಟರ್ ಅಡ್ಡರಸ್ತೆ, ಮಂಗಳೂರು ಇಲ್ಲಿಗೆ ಸಂಪರ್ಕಿಸಲು ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಮಂಗಳೂರು ನಗರ ಇವರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 minutes ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

45 minutes ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

5 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

5 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

15 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

16 hours ago