ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಭದ್ರತಾ ಸಿಬಂದಿಗಳು ಇದೀಗ ನಿಷ್ಕ್ರಿಯ ಮಾಡುತ್ತಿದ್ದಾರೆ. ಸದ್ಯ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಆತಂಕ ನಿವಾರಣೆಯಾದರೆ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಯ ಹಿನ್ನೆಲೆಯಲ್ಲಿ ಭದ್ರತಾ ತಂಡ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಲಾಗುತ್ತದೆ. 2.57 ನಿಮಿಷಕ್ಕೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿತ್ತು. ಇನ್ನೂ ಎರಡು ಬಾಂಬ್ ಇದೆ ಎಂದು ಬೆದರಿಕೆ ಕರೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಹೈದರಾಬಾದ್ ಗೆ ತೆರಳಬೇಕಿ್ದ್ದ ವಿಮಾನವನ್ನು ಇದೀಗ ಸಂಪೂರ್ಣ ತಪಾಸಣೆ ಮಾಡಲಾಗುತ್ತಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel