ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಭದ್ರತಾ ಸಿಬಂದಿಗಳು ಇದೀಗ ನಿಷ್ಕ್ರಿಯ ಮಾಡುತ್ತಿದ್ದಾರೆ. ಸದ್ಯ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಆತಂಕ ನಿವಾರಣೆಯಾದರೆ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಯ ಹಿನ್ನೆಲೆಯಲ್ಲಿ ಭದ್ರತಾ ತಂಡ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಲಾಗುತ್ತದೆ. 2.57 ನಿಮಿಷಕ್ಕೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿತ್ತು. ಇನ್ನೂ ಎರಡು ಬಾಂಬ್ ಇದೆ ಎಂದು ಬೆದರಿಕೆ ಕರೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಹೈದರಾಬಾದ್ ಗೆ ತೆರಳಬೇಕಿ್ದ್ದ ವಿಮಾನವನ್ನು ಇದೀಗ ಸಂಪೂರ್ಣ ತಪಾಸಣೆ ಮಾಡಲಾಗುತ್ತಿದೆ.
12.01.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಬರ ಪ್ರದೇಶ ಕೃಷಿಗೆ ಹೊಸ ದಾರಿ ತೆರೆದಿರುವ ICAR–ಒಂಟೆ ಸಂಶೋಧನಾ ಕೇಂದ್ರದ ಅಧ್ಯಯನವು,…
ರಾಜಸ್ಥಾನದ ಹನುಮಂಗಢ ಜಿಲ್ಲೆಯಲ್ಲಿ ಇಬ್ಬರು ಗ್ರಾಮೀಣ ಉದ್ಯಮಿಗಳು ಆರಂಭಿಸಿದ ಗ್ರೀನ್ ವಿಷನ್ ವರ್ಮಿಕಾಂಪೋಸ್ಟ್…
ಚೀನಾದ Chinese Academy of Tropical Agricultural Sciences (CATAS) ವಿಜ್ಞಾನಿಗಳು Electron…
ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…
ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…