ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಭದ್ರತಾ ಸಿಬಂದಿಗಳು ಇದೀಗ ನಿಷ್ಕ್ರಿಯ ಮಾಡುತ್ತಿದ್ದಾರೆ. ಸದ್ಯ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಆತಂಕ ನಿವಾರಣೆಯಾದರೆ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಯ ಹಿನ್ನೆಲೆಯಲ್ಲಿ ಭದ್ರತಾ ತಂಡ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಲಾಗುತ್ತದೆ. 2.57 ನಿಮಿಷಕ್ಕೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿತ್ತು. ಇನ್ನೂ ಎರಡು ಬಾಂಬ್ ಇದೆ ಎಂದು ಬೆದರಿಕೆ ಕರೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಹೈದರಾಬಾದ್ ಗೆ ತೆರಳಬೇಕಿ್ದ್ದ ವಿಮಾನವನ್ನು ಇದೀಗ ಸಂಪೂರ್ಣ ತಪಾಸಣೆ ಮಾಡಲಾಗುತ್ತಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…