ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಭದ್ರತಾ ಸಿಬಂದಿಗಳು ಇದೀಗ ನಿಷ್ಕ್ರಿಯ ಮಾಡುತ್ತಿದ್ದಾರೆ. ಸದ್ಯ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಆತಂಕ ನಿವಾರಣೆಯಾದರೆ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಯ ಹಿನ್ನೆಲೆಯಲ್ಲಿ ಭದ್ರತಾ ತಂಡ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಲಾಗುತ್ತದೆ. 2.57 ನಿಮಿಷಕ್ಕೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿತ್ತು. ಇನ್ನೂ ಎರಡು ಬಾಂಬ್ ಇದೆ ಎಂದು ಬೆದರಿಕೆ ಕರೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಹೈದರಾಬಾದ್ ಗೆ ತೆರಳಬೇಕಿ್ದ್ದ ವಿಮಾನವನ್ನು ಇದೀಗ ಸಂಪೂರ್ಣ ತಪಾಸಣೆ ಮಾಡಲಾಗುತ್ತಿದೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…