ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಭದ್ರತಾ ಸಿಬಂದಿಗಳು ಇದೀಗ ನಿಷ್ಕ್ರಿಯ ಮಾಡುತ್ತಿದ್ದಾರೆ. ಸದ್ಯ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಆತಂಕ ನಿವಾರಣೆಯಾದರೆ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಯ ಹಿನ್ನೆಲೆಯಲ್ಲಿ ಭದ್ರತಾ ತಂಡ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಲಾಗುತ್ತದೆ. 2.57 ನಿಮಿಷಕ್ಕೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿತ್ತು. ಇನ್ನೂ ಎರಡು ಬಾಂಬ್ ಇದೆ ಎಂದು ಬೆದರಿಕೆ ಕರೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಹೈದರಾಬಾದ್ ಗೆ ತೆರಳಬೇಕಿ್ದ್ದ ವಿಮಾನವನ್ನು ಇದೀಗ ಸಂಪೂರ್ಣ ತಪಾಸಣೆ ಮಾಡಲಾಗುತ್ತಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…