ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬೆಳಗ್ಗೆ ಪತ್ತೆಯಾದ ಸಜೀವ ಬಾಂಬ್ ಸತತ ಕಾರ್ಯಾಚರಣೆ ಮೂಲಕ ಭದ್ರತಾ ಸಿಬಂದಿಗಳು ಇದೀಗ ನಿಷ್ಕ್ರಿಯ ಮಾಡುತ್ತಿದ್ದಾರೆ. ಸದ್ಯ ಸುರಕ್ಷತಾ ವ್ಯವಸ್ಥೆ ಮಾಡಲಾಗಿದೆ. ಈ ಮೂಲಕ ಆತಂಕ ನಿವಾರಣೆಯಾದರೆ ವಿಮಾನದಲ್ಲಿ ಬಾಂಬ್ ಇಡಲಾಗಿದೆ ಎಂಬ ಅನಾಮಿಕ ಕರೆಯ ಹಿನ್ನೆಲೆಯಲ್ಲಿ ಭದ್ರತಾ ತಂಡ ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರನ್ನು ಇಳಿಸಿ ತಪಾಸಣೆ ಮಾಡಲಾಗುತ್ತದೆ. 2.57 ನಿಮಿಷಕ್ಕೆ ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿತ್ತು. ಇನ್ನೂ ಎರಡು ಬಾಂಬ್ ಇದೆ ಎಂದು ಬೆದರಿಕೆ ಕರೆಯಲ್ಲಿ ಹೇಳಿದ ಹಿನ್ನೆಲೆಯಲ್ಲಿ ಹೈದರಾಬಾದ್ ಗೆ ತೆರಳಬೇಕಿ್ದ್ದ ವಿಮಾನವನ್ನು ಇದೀಗ ಸಂಪೂರ್ಣ ತಪಾಸಣೆ ಮಾಡಲಾಗುತ್ತಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…