ಸಿಸಿಟಿವಿಯಲ್ಲಿ ಸೆರೆಯಾದ ಶಂಕಿತ ಆರೋಪಿ
ಮಂಗಳೂರು: ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾದ ಸಜೀವ ಬಾಂಬ್ ಪ್ರಕರಣದ ಆರೋಪಿ ಗುರುತು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಣಿಪಾಲದ ಮೂಲದವನು ಎಂದು ತಿಳಿದುಬಂದಿದೆ. ಈತ ಈ ಹಿಂದೆ ಬೆಂಗಳೂರಿನಲ್ಲಿ ಕೂಡಾ ಬಾಂಬ್ ಇರಿಸಿರುವ ಹುಸಿ ಬಾಂಬ್ ಕರೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಇದೀಗ ತನಿಖೆ ತೀವ್ರಗೊಂಡಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸೋಮವಾರ ಆರೋಪಿಯ ರೇಖಾಚಿತ್ರ ಹಾಗೂ ಸಿಸಿಟಿವಿ ವಿಡಿಯೋದ ದೃಶ್ಯ ಬಿಡುಗಡೆ ಮಾಡಿದ ಬಳಿಕ ಅಟೋ ಚಾಲಕ ಹಾಗೂ ಬಸ್ಸು ನಿರ್ವಾಹಕರನ್ನೂ ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಲಾಗಿತ್ತು. ಅದಾದ ಬಳಿಕ ತನಿಖೆ ಮುಂದುವರಿದಿತ್ತು. ಎಲ್ಲಾ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…