ಸಿಸಿಟಿವಿಯಲ್ಲಿ ಸೆರೆಯಾದ ಶಂಕಿತ ಆರೋಪಿ
ಮಂಗಳೂರು: ರಾಷ್ಟ್ರದಾದ್ಯಂತ ಸುದ್ದಿಯಾಗಿದ್ದ ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಸೋಮವಾರ ಪತ್ತೆಯಾದ ಸಜೀವ ಬಾಂಬ್ ಪ್ರಕರಣದ ಆರೋಪಿ ಗುರುತು ಪತ್ತೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯದ ಮಾಹಿತಿ ಪ್ರಕಾರ ಮಣಿಪಾಲದ ಮೂಲದವನು ಎಂದು ತಿಳಿದುಬಂದಿದೆ. ಈತ ಈ ಹಿಂದೆ ಬೆಂಗಳೂರಿನಲ್ಲಿ ಕೂಡಾ ಬಾಂಬ್ ಇರಿಸಿರುವ ಹುಸಿ ಬಾಂಬ್ ಕರೆ ಮಾಡಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಎನ್ನಲಾಗಿದೆ. ಇದೀಗ ತನಿಖೆ ತೀವ್ರಗೊಂಡಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಸೋಮವಾರ ಆರೋಪಿಯ ರೇಖಾಚಿತ್ರ ಹಾಗೂ ಸಿಸಿಟಿವಿ ವಿಡಿಯೋದ ದೃಶ್ಯ ಬಿಡುಗಡೆ ಮಾಡಿದ ಬಳಿಕ ಅಟೋ ಚಾಲಕ ಹಾಗೂ ಬಸ್ಸು ನಿರ್ವಾಹಕರನ್ನೂ ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಲಾಗಿತ್ತು. ಅದಾದ ಬಳಿಕ ತನಿಖೆ ಮುಂದುವರಿದಿತ್ತು. ಎಲ್ಲಾ ಆಯಾಮದಿಂದಲೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…