Advertisement
ಸುದ್ದಿಗಳು

ಮಂಗಳೂರು ಬಾಂಬ್ ಪ್ರಕರಣ : ಸೀಎಂಗಿಂತಲೂ ಮಾಜಿ ಸೀಎಂ ಹೆಚ್ಚು ಪವರ್ ಫುಲ್ ಹೇಗೆ…..?

Share

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ  ಬಾಂಬ್ ಪತ್ತೆಯಾಯಿತು. ಸರಕಾರದಿಂದ ತೊಡಗಿ ಎಲ್ಲಾ ಜನಪ್ರತಿನಿಧಿಗಳು  ವಿವಿಧ  ಹೇಳಿಕೆ ನೀಡಿದರು. ಮಾಧ್ಯಮಗಳು ನಿರ್ಧಾರ ನೀಡುವ ಹಂತಕ್ಕೆ ಬಂದಿದ್ದರು. ಸರ್ಕಾರ ಗೃಹ ಸಚಿವರು ತನಿಖೆ ತನಿಖೆ ಎಂದರು. ಮುಖ್ಯಮಂತ್ರಿಗಳು ಸಮಗ್ರ ತನಿಖೆ ಎಂದರು. ಆದರೆ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇದೊಂದು ಠುಸ್ ಪಟಾಕಿ ಎಂದರು.

Advertisement
Advertisement

ಹಾಗಿದ್ದರೆ ಮಾಜಿ ಮುಖ್ಯಮಂತ್ರಿಗಳು ಅಷ್ಟು ಬೇಗನೆ ಮಾಹಿತಿ ಕಲೆ ಹಾಕಿದ್ದು ಹೇಗೆ ? ಪೊಲೀಸ್ ಇಲಾಖೆಯಲ್ಲಿ  ಕುಮಾರಸ್ವಾಮಿ ಅವರಿಗೆ ಮಾಹಿತಿ ನೀಡುವ ಆಪ್ತರು ಯಾರು ಇತ್ಯಾದಿ ಪ್ರಶ್ನೆಗಳು ಕುತೂಹಲಕಾರಿ…!. ಅಷ್ಟೇ ಅಲ್ಲ, ಅಷ್ಟೊಂದು ಪವರ್ ಫುಲ್ ಹೇಗೆ ?.

Advertisement

ಮಾಜಿಯಾಗಿದ್ದರೂ ಎಲ್ಲಾ ಇಲಾಖೆಗಳಿಂದಲೂ ತಕ್ಷಣವೇ ಮಾಹಿತಿ ಪಡೆದುಕೊಳ್ಳುವ ಚಾಕಚಕ್ಯತೆ ಇರುವ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳೂರು ಬಾಂಬ್ ಪ್ರಕರಣದಲ್ಲೂ ತಕ್ಷಣ ಮಾಹಿತಿ ಪಡೆದರೆ ಪೊಲೀಸ್ ಇಲಾಖೆಯ ವೈಫಲ್ಯಗಳು ಹಾಗೂ ಮಾಹಿತಿ ಸೋರಿಕೆ ಬಗ್ಗೆಯೂ ಈ ಘಟನೆ ಸಾಕ್ಷಿಯಾಗಿದೆ. ಗುಪ್ತಚರ ಇಲಾಖೆ ಇದ್ದರೂ ಸರಕಾರಕ್ಕಿಂತಲೂ ಹೆಚ್ಚು ನಿಖರವಾದ ಮಾಹಿತಿಯನ್ನು ಎಚ್ ಡಿ ಕುಮಾರಸ್ವಾಮಿ ಹೇಗೆ ಪಡೆದರು ಎಂಬುದು ಗಮನಾರ್ಹವಾಗಿದೆ. ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳಿಗೂ ಇದೊಂದು ಎಚ್ಚರಿಕೆಯ ಪಾಠವೂ ಆಗಿದೆ.

ಈ ನಡುವೆ ಉಪ ಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ಅವರು ಎಚ್ ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಅಣುಕು ಪ್ರದರ್ಶನ ಎಂದಿದ್ದಾರೆ. ನಾಲಿಗೆ ಇದೆ ಎಂದು ಎನು ಬೇಕಾದರೂ ಮಾತನಾಡಬಹುದು  ಎಂಬ ಭಾವನೆ ಇರಬಾರದು ಆಡುವ ಮಾತಿನ ಮೇಲೆ ಎಚ್ಚರಿಕೆ ಇರಬೇಕು ಮಾಹಿತಿ ತಿಳಿದು ಕುಮಾರಸ್ವಾಮಿ ಮಾತನಾಡಲಿ ಎಂದು ಹೇಳಿದ್ದಾರೆ.

Advertisement

ಒಟ್ಟಿನಲ್ಲಿ  ಮಂಗಳೂರು ಬಾಂಬ್ ಪ್ರಕರಣವು ಜನಪ್ರತಿನಿಧಿಗಳ, ಪೊಲೀಸ್ ಇಲಾಖೆಯ, ಗುಪ್ತಚರ ಇಲಾಖೆಯ, ಮಾಧ್ಯಮಗಳ, ನೂತನ ಆವಿಷ್ಕಾರಗಳ ಮುಖವನ್ನು ಅನಾವರಣ ಮಾಡಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

1 hour ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

6 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

7 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

9 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

10 hours ago